ಬ್ರೇಕಿಂಗ್ ನ್ಯೂಸ್
03-08-20 08:22 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 3: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿಡಲಾಗಿದೆ.
ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಪುತ್ರರಾಗಿರುವ ಕಾರ್ತಿ ಚಿದಂಬರಂ, ಇತ್ತೀಚೆಗೆ ಅವರೊಂದಿಗೆ ಸಂಪರ್ಕದಲ್ಲಿದ್ದ ಜನರು ವೈದ್ಯಕೀಯ ಶಿಷ್ಟಾಚಾರಗಳನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ.
I have just tested positive for #Covid. My symptoms are mild and as per medical advice I am under home quarantine. I would urge all those who have recently been in contact with me to follow medical protocol.
— Karti P Chidambaram (@KartiPC) August 3, 2020
ಕೋವಿಡ್-19 ಪರೀಕ್ಷೆಯಲ್ಲಿ ನನ್ನ ವರದಿ ಧನಾತ್ಮಕವಾಗಿದೆ. ನನ್ನ ರೋಗಲಕ್ಷಣಗಳು ಸೌಮ್ಯವಾಗಿವೆ. ವೈದ್ಯಕೀಯ ಸಲಹೆಯ ಪ್ರಕಾರ, ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರಿಗೂ ನಾನು ವೈದ್ಯಕೀಯ ಸಲಹೆಗಳನ್ನು ಅನುಸರಿಸಲು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm