ಬ್ರೇಕಿಂಗ್ ನ್ಯೂಸ್
30-09-20 10:56 am Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 30: ಚಂದಮಾಮ, ವಿಕ್ರಮ ಬೇತಾಳ ಕತೆಗಳನ್ನು ಮಕ್ಕಳ ಮನಮುಟ್ಟುವಂತೆ ಕೈಚಳಕ ತೋರಿದ್ದ ಲೆಜೆಂಡರಿ ಆರ್ಟಿಸ್ಟ್ ಕೆ.ಸಿ. ಸಿವಸಂಕರ್ (97) ನಿಧನರಾಗಿದ್ದಾರೆ.
ಚಂದಮಾಮ ಹೆಸರು ಕೇಳಿದರೆ ರಾಜಾ ವಿಕ್ರಮ ತನ್ನ ತೋಳಿನಲ್ಲಿ ಬೇತಾಳನನ್ನು ತುಂಬಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಸಾಗುತ್ತಿದ್ದ ಚಿತ್ರ ನೆನಪಿಗೆ ಬರುತ್ತದೆ. ತನ್ನ ಹಿಂಬಾಲಿಸುವ ಬೇತಾಳನನ್ನು ಸೋಲಿಸಿ, ತನ್ನ ತೋಳಿನಲ್ಲಿ ಹಾಕಿ ಕರೆದೊಯ್ಯುವ ಕಥೆಗಳು ಅಂದಿನ ಮಕ್ಕಳಲ್ಲಿ ಕಚಗುಳಿ ಇಟ್ಟಿದ್ದವು. 1960 ರ ದಶಕದಲ್ಲಿ ಬರೆಯುತ್ತಿದ್ದ ಚಂದಮಾಮ ಸರಣಿ ಕಥೆಗಳಿಗೆ ಜೀವ ತುಂಬುತ್ತಿದ್ದುದೇ ಈ ಸಿವಸಂಕರ್. ಪೆನ್ಸಿಲ್ ಗೆರೆಗಳ ಮೂಲಕವೇ ಡಿಂಗ, ವಿಕ್ರಮರ ಚಿತ್ರಗಳನ್ನು ಬರೆಯುತ್ತಿದ್ದರು ಸಂಕರ್.

ಚಂದಮಾಮ ಸರಣಿ ಕಥೆಗಳ ಜನಕರಲ್ಲಿ ಕಲಾವಿದ ಸಂಕರ್ ಕೊನೆಯ ಕೊಂಡಿಯಾಗಿದ್ದರು. ಉಳಿದವರೆಲ್ಲ ಈಗಾಗ್ಲೇ ಇಹಲೋಕ ತ್ಯಜಿಸಿದ್ದರು. ಚಂದಮಾಮ ಜೊತೆಗೆ ಅಂಬುಲಿಮಾಮ ಕಥೆಗಳಿಗೆ ಜೀವ ತುಂಬಿದ್ದ ಇವರ ಚಿತ್ರಗಳು ದೇಶಾದ್ಯಂತ ಜನರನ್ನು ತಲುಪಿದ್ದವು. ಶಿವಶಂಕರ್ ಮೂಲತಃ ತಮಿಳ್ನಾಡಿನ ಈರೋಡ್ ನಿವಾಸಿ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm