ಬ್ರೇಕಿಂಗ್ ನ್ಯೂಸ್
30-09-20 10:56 am Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 30: ಚಂದಮಾಮ, ವಿಕ್ರಮ ಬೇತಾಳ ಕತೆಗಳನ್ನು ಮಕ್ಕಳ ಮನಮುಟ್ಟುವಂತೆ ಕೈಚಳಕ ತೋರಿದ್ದ ಲೆಜೆಂಡರಿ ಆರ್ಟಿಸ್ಟ್ ಕೆ.ಸಿ. ಸಿವಸಂಕರ್ (97) ನಿಧನರಾಗಿದ್ದಾರೆ.
ಚಂದಮಾಮ ಹೆಸರು ಕೇಳಿದರೆ ರಾಜಾ ವಿಕ್ರಮ ತನ್ನ ತೋಳಿನಲ್ಲಿ ಬೇತಾಳನನ್ನು ತುಂಬಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಸಾಗುತ್ತಿದ್ದ ಚಿತ್ರ ನೆನಪಿಗೆ ಬರುತ್ತದೆ. ತನ್ನ ಹಿಂಬಾಲಿಸುವ ಬೇತಾಳನನ್ನು ಸೋಲಿಸಿ, ತನ್ನ ತೋಳಿನಲ್ಲಿ ಹಾಕಿ ಕರೆದೊಯ್ಯುವ ಕಥೆಗಳು ಅಂದಿನ ಮಕ್ಕಳಲ್ಲಿ ಕಚಗುಳಿ ಇಟ್ಟಿದ್ದವು. 1960 ರ ದಶಕದಲ್ಲಿ ಬರೆಯುತ್ತಿದ್ದ ಚಂದಮಾಮ ಸರಣಿ ಕಥೆಗಳಿಗೆ ಜೀವ ತುಂಬುತ್ತಿದ್ದುದೇ ಈ ಸಿವಸಂಕರ್. ಪೆನ್ಸಿಲ್ ಗೆರೆಗಳ ಮೂಲಕವೇ ಡಿಂಗ, ವಿಕ್ರಮರ ಚಿತ್ರಗಳನ್ನು ಬರೆಯುತ್ತಿದ್ದರು ಸಂಕರ್.

ಚಂದಮಾಮ ಸರಣಿ ಕಥೆಗಳ ಜನಕರಲ್ಲಿ ಕಲಾವಿದ ಸಂಕರ್ ಕೊನೆಯ ಕೊಂಡಿಯಾಗಿದ್ದರು. ಉಳಿದವರೆಲ್ಲ ಈಗಾಗ್ಲೇ ಇಹಲೋಕ ತ್ಯಜಿಸಿದ್ದರು. ಚಂದಮಾಮ ಜೊತೆಗೆ ಅಂಬುಲಿಮಾಮ ಕಥೆಗಳಿಗೆ ಜೀವ ತುಂಬಿದ್ದ ಇವರ ಚಿತ್ರಗಳು ದೇಶಾದ್ಯಂತ ಜನರನ್ನು ತಲುಪಿದ್ದವು. ಶಿವಶಂಕರ್ ಮೂಲತಃ ತಮಿಳ್ನಾಡಿನ ಈರೋಡ್ ನಿವಾಸಿ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm