ಬ್ರೇಕಿಂಗ್ ನ್ಯೂಸ್
20-06-22 08:39 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜೂ 20: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.
ಕೋಲ್ಕತ್ತಾ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್ಐಆರ್ ದಾಖಲಾಗಿದೆ.
ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.
Suspended BJP spokesperson Nupur Sharma has sought a four-week extension to physically appear before the Kolkata Police citing life threats following her remarks on Prophet Muhammad, according to media reports.She sent the Kolkata Police a letter through the mail in response to a summons asking her to appear before Narkeldanga police on Monday, June 20.A complaint has been lodged against her at the Narkeldanga police station.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm