ಬ್ರೇಕಿಂಗ್ ನ್ಯೂಸ್
20-06-22 08:39 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜೂ 20: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.
ಕೋಲ್ಕತ್ತಾ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್ಐಆರ್ ದಾಖಲಾಗಿದೆ.
ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.
Suspended BJP spokesperson Nupur Sharma has sought a four-week extension to physically appear before the Kolkata Police citing life threats following her remarks on Prophet Muhammad, according to media reports.She sent the Kolkata Police a letter through the mail in response to a summons asking her to appear before Narkeldanga police on Monday, June 20.A complaint has been lodged against her at the Narkeldanga police station.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm