ಬ್ರೇಕಿಂಗ್ ನ್ಯೂಸ್
20-06-22 08:39 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜೂ 20: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.
ಕೋಲ್ಕತ್ತಾ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.
ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್ಐಆರ್ ದಾಖಲಾಗಿದೆ.
ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.
Suspended BJP spokesperson Nupur Sharma has sought a four-week extension to physically appear before the Kolkata Police citing life threats following her remarks on Prophet Muhammad, according to media reports.She sent the Kolkata Police a letter through the mail in response to a summons asking her to appear before Narkeldanga police on Monday, June 20.A complaint has been lodged against her at the Narkeldanga police station.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm