ಬ್ರೇಕಿಂಗ್ ನ್ಯೂಸ್
20-06-22 09:08 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 20: ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ಕಸರತ್ತು ನಡೆಸುತ್ತಿರುವ ಬಿಜೆಪಿ ವಿರೋಧಿ ಪಕ್ಷಗಳು ಈಗ ಮಾಜಿ ಬಿಜೆಪಿ ನಾಯಕ, ಸದ್ಯ ಟಿಎಂಸಿಯಲ್ಲಿರುವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಸ್ಥಾನದ ಕಣಕ್ಕಿಳಿಸಲು ಮುಂದಾಗಿವೆ.
ಶರದ್ ಪವಾರ್, ಫಾರೂಕ್ ಅಬ್ದುಲ್ಲಾ ಬಳಿಕ ವಿಪಕ್ಷಗಳ ಮುಂಚೂಣಿ ಹೆಸರುಗಳಲ್ಲಿದ್ದ ಗಾಂಧೀಜಿ ಮೊಮ್ಮಗ, ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರೂ ರಾಷ್ಟ್ರಪತಿ ಅಭ್ಯರ್ಥಿಯಾಗುವುದರಿಂದ ಹಿಂದೆ ಸರಿದ ಬೆನ್ನಲ್ಲೇ ಯಶವಂತ್ ಸಿನ್ಹಾ ಹೆಸರು ಮುನ್ನೆಲೆಗೆ ಬಂದಿದೆ.
ಶರದ್ ಪವಾರ್ ನೇತೃತ್ವದಲ್ಲಿ ಜೂನ್ 21ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಅದರಲ್ಲಿ ಯಶವಂತ್ ಸಿನ್ಹಾ ಹೆಸರು ಪರಿಗಣಿಸುವ ಸಾಧ್ಯತೆಯಿದೆ. ಸಿನ್ಹಾ ಹೆಸರಿಗೆ ಬಹುತೇಕ ವಿಪಕ್ಷಗಳು ಒಪ್ಪಿಗೆ ಸೂಚಿಸಿದ್ದು, ಈಗಿನ ಬಿಜೆಪಿಯನ್ನು ಕಟುವಾಗಿ ವಿರೋಧಿಸಿ ಪಕ್ಷದಿಂದ ಹೊರಬಂದಿದ್ದ ಸಿನ್ಹಾ ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವರಾಗಿ ಹೆಸರು ಮಾಡಿದ್ದರು. 1990ರಲ್ಲಿ ಚಂದ್ರಶೇಖರ್ ಸರಕಾರದಲ್ಲಿ ಮತ್ತು ವಾಜಪೇಯಿ ಸರಕಾರದಲ್ಲಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ್ದರು. ಅಲ್ಲದೆ, ವಿದೇಶಾಂಗ ಮಂತ್ರಿಯಾಗಿಯೂ ಕೆಲಸ ಮಾಡಿದ್ದರು.
ಗೋಪಾಲಕೃಷ್ಣ ಗಾಂಧಿ ಪ್ರತಿಕ್ರಿಯಿಸಿ, ತನಗಿಂತ ಉತ್ತಮ ವ್ಯಕ್ತಿಗಳು ಬಹಳಷ್ಟು ಮಂದಿ ಇದ್ದಾರೆ. ಅವರನ್ನು ಪರಿಗಣಿಸಿ ಎಂದು ಸಲಹೆ ಮಾಡಿದ್ದರು. ಇದರ ಬೆನ್ನಲ್ಲೇ ಸಿನ್ಹಾ ಹೆಸರು ಮುನ್ನೆಲೆಗೆ ಬಂದಿದೆ.
Non-BJP parties are mulling putting up former union minister Yashwant Sinha as a possible joint candidate for the upcoming presidential election, a senior Trinamool Congress leader said on Monday. The name of the former BJP leader who joined the TMC last year has been proposed as a presidential poll candidate by a few opposition parties and three to four have seconded it, he said.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm