ಬ್ರೇಕಿಂಗ್ ನ್ಯೂಸ್
20-06-22 09:08 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 20: ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ಕಸರತ್ತು ನಡೆಸುತ್ತಿರುವ ಬಿಜೆಪಿ ವಿರೋಧಿ ಪಕ್ಷಗಳು ಈಗ ಮಾಜಿ ಬಿಜೆಪಿ ನಾಯಕ, ಸದ್ಯ ಟಿಎಂಸಿಯಲ್ಲಿರುವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಸ್ಥಾನದ ಕಣಕ್ಕಿಳಿಸಲು ಮುಂದಾಗಿವೆ.
ಶರದ್ ಪವಾರ್, ಫಾರೂಕ್ ಅಬ್ದುಲ್ಲಾ ಬಳಿಕ ವಿಪಕ್ಷಗಳ ಮುಂಚೂಣಿ ಹೆಸರುಗಳಲ್ಲಿದ್ದ ಗಾಂಧೀಜಿ ಮೊಮ್ಮಗ, ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರೂ ರಾಷ್ಟ್ರಪತಿ ಅಭ್ಯರ್ಥಿಯಾಗುವುದರಿಂದ ಹಿಂದೆ ಸರಿದ ಬೆನ್ನಲ್ಲೇ ಯಶವಂತ್ ಸಿನ್ಹಾ ಹೆಸರು ಮುನ್ನೆಲೆಗೆ ಬಂದಿದೆ.
ಶರದ್ ಪವಾರ್ ನೇತೃತ್ವದಲ್ಲಿ ಜೂನ್ 21ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಅದರಲ್ಲಿ ಯಶವಂತ್ ಸಿನ್ಹಾ ಹೆಸರು ಪರಿಗಣಿಸುವ ಸಾಧ್ಯತೆಯಿದೆ. ಸಿನ್ಹಾ ಹೆಸರಿಗೆ ಬಹುತೇಕ ವಿಪಕ್ಷಗಳು ಒಪ್ಪಿಗೆ ಸೂಚಿಸಿದ್ದು, ಈಗಿನ ಬಿಜೆಪಿಯನ್ನು ಕಟುವಾಗಿ ವಿರೋಧಿಸಿ ಪಕ್ಷದಿಂದ ಹೊರಬಂದಿದ್ದ ಸಿನ್ಹಾ ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವರಾಗಿ ಹೆಸರು ಮಾಡಿದ್ದರು. 1990ರಲ್ಲಿ ಚಂದ್ರಶೇಖರ್ ಸರಕಾರದಲ್ಲಿ ಮತ್ತು ವಾಜಪೇಯಿ ಸರಕಾರದಲ್ಲಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ್ದರು. ಅಲ್ಲದೆ, ವಿದೇಶಾಂಗ ಮಂತ್ರಿಯಾಗಿಯೂ ಕೆಲಸ ಮಾಡಿದ್ದರು.
ಗೋಪಾಲಕೃಷ್ಣ ಗಾಂಧಿ ಪ್ರತಿಕ್ರಿಯಿಸಿ, ತನಗಿಂತ ಉತ್ತಮ ವ್ಯಕ್ತಿಗಳು ಬಹಳಷ್ಟು ಮಂದಿ ಇದ್ದಾರೆ. ಅವರನ್ನು ಪರಿಗಣಿಸಿ ಎಂದು ಸಲಹೆ ಮಾಡಿದ್ದರು. ಇದರ ಬೆನ್ನಲ್ಲೇ ಸಿನ್ಹಾ ಹೆಸರು ಮುನ್ನೆಲೆಗೆ ಬಂದಿದೆ.
Non-BJP parties are mulling putting up former union minister Yashwant Sinha as a possible joint candidate for the upcoming presidential election, a senior Trinamool Congress leader said on Monday. The name of the former BJP leader who joined the TMC last year has been proposed as a presidential poll candidate by a few opposition parties and three to four have seconded it, he said.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm