ಬ್ರೇಕಿಂಗ್ ನ್ಯೂಸ್
25-06-22 08:11 pm HK News Desk ದೇಶ - ವಿದೇಶ
ಮುಂಬೈ, ಜೂನ್ 25 : ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪಿನ ಬಂಡಾಯದಿಂದಾಗಿ ಮಹಾರಾಷ್ಟ್ರದಲ್ಲಿ ರಾಜಕೀಯ ಕಗ್ಗಂಟು ಉಂಟಾಗಿದೆ. ಇದೇ ವೇಳೆ, ಬಂಡಾಯ ಎದ್ದಿರುವ ಶಾಸಕರನ್ನು ಅನರ್ಹ ಮಾಡಲು ಸಿದ್ಧತೆ ನಡೆದಿದೆ.
ಅಸ್ಸಾಂನ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ಬೀಡುಬಿಟ್ಟಿರುವ ಏಕನಾಥ್ ಶಿಂಧೆ ಜೊತೆಗಿರುವ 16 ಬಂಡಾಯ ಶಿವಸೇನೆ ಶಾಸಕರಿಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ಅನರ್ಹತೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ, ನೋಟೀಸಿಗೆ ಜೂನ್ 27ರೊಳಗೆ ತಮ್ಮ ಲಿಖಿತ ಉತ್ತರಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಇದರ ನಡುವೆಯೇ ಬಂಡಾಯ ಶಾಸಕರೊಂದಿಗೆ ಬೀಡುಬಿಟ್ಟಿರುವ ಸೇನಾ ಬಂಡಾಯ ಶಾಸಕ ತಾನಾಜಿ ಸಾವಂತ್ ಅವರ ಕಚೇರಿಯನ್ನು ಇಂದು ಸೇನಾ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನವಾಗಿದ್ದು ಮುಂಬೈ ನಗರದಲ್ಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ.
![]()
ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿರುವ ಏಕನಾಥ್ ಶಿಂಧೆ ತಮ್ಮೊಂದಿಗೆ ಬೀಡುಬಿಟ್ಟಿರುವ 38 ಶಾಸಕರ ಕುಟುಂಬ ಸದಸ್ಯರ ಭದ್ರತೆಯನ್ನು ದುರುದ್ದೇಶಪೂರ್ವಕವಾಗಿ ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಶಿಂಧೆ ಸೇರಿದಂತೆ ಹಲವು ಶಿವಸೇನೆ ಮತ್ತು ಎಂವಿಎ ನಾಯಕರ ಮನೆಗಳ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Maharashtra Chief Minister Uddhav Thackeray today called a meeting of the party's national executive committee in Shiv Sena Bhavan to discuss future strategy amid the political crisis in the state. Earlier on Friday, Thackeray convened a meeting of the district chiefs virtually wherein he said that the rebel MLAs who are camping in Guwahati want to "break the party". Targetting Shinde, Thackeray said that he did everything for the rebel leader and yet a lot of allegations are levelled against him.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm