ಬ್ರೇಕಿಂಗ್ ನ್ಯೂಸ್
30-09-20 09:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 30: ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ಗಳು ಕಾರ್ಯರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 15ರಿಂದ ಕಂಟೈನ್ಮೆಟ್ ಪ್ರದೇಶ ಹೊರತು ಪಡಿಸಿ ಬೇರೆ ಎಲ್ಲಾಕಡೆ ಇವುಗಳ ಕಾರ್ಯಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ತೆಗೆದುಕೊಳ್ಳಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಪೋಷಕರ ಲಿಖಿತ ಒಪ್ಪಂದದೊಂದಿಗೆ ವಿದ್ಯಾರ್ಥಿಗಳು ಹಾಜರಾಬಹುದು ಎಂದು ತಿಳಿಸಿದೆ. ಈ ವೇಳೆ ಹಾಜರಾತಿ ಕಡ್ಡಾಯವಲ್ಲ. ಬೇಕಾದಲ್ಲಿ ಆನ್ಲೈನ್ ಕ್ಲಾಸ್ಗಳನ್ನು ಮುಂದುವರೆಸಬಹುದು ಎಂದು ತಿಳಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದೆ.
ಜೊತೆಗೆ ವ್ಯವಹಾರದಿಂದ ವ್ಯವಹಾರದ ಉದ್ದೇಶಕ್ಕಾಗಿ ನಡೆಯುವ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿದ್ದು, ಇವೆಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡುವುದು ಅಗತ್ಯ ಎಂದು ತಿಳಿಸಿದೆ. ಈ ಕುರಿತು ವಾಣಿಜ್ಯ ಇಲಾಖೆ ನಿರ್ದೇಶನ ನೀಡಲಿದೆ.

ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಕ್ರೀಡಾ ಸಚಿವಾಲಯದ ಮಾರ್ಗದರ್ಶನದಂತೆ ಕಾರ್ಯಚರಣೆ ನಡೆಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಭೆ ಸಮಾರಂಭಗಳಲ್ಲಿ 100 ಜನರಿಗಿಂತ ಹೆಚ್ಚಿನ ಜನ ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಟ್ ಪ್ರದೇಶದಲ್ಲಿ ಅಕ್ಟೋಬರ್ 15ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಚಿಂತಿಸಲಾಗುವುದು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am