ಬ್ರೇಕಿಂಗ್ ನ್ಯೂಸ್
29-06-22 11:24 am HK News Desk ದೇಶ - ವಿದೇಶ
ಮುಂಬೈ, ಜೂ 29: ವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಸೋಮವಾರ ಮಧ್ಯರಾತ್ರಿ ಕುಸಿದು ಬಿದ್ದಿತ್ತು. ಘಟನೆ ಸಂಬಂಧ ಇದೀಗ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿರುವ 15 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ಘಟನೆ ಸಂಬಂಧ ಕಟ್ಟಡದ ಮಾಲೀಕ ಹಾಗೂ ದಿಲೀಕ್ ಬಿಸ್ವಾಸ್ ಎಂಬುವವರ ವಿರುದ್ಧ ಮುಂಬೈ ಪೊಲೀಸರು ಐಪಿಸಿ ಸೆಕ್ಷನ್ 302 (2), 308, 337 ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಸಂಬಂಧ ನಿನ್ನೆಯಷ್ಟೇ ತೀವ್ರ ಸಂತಾಪ ಸೂಚಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ನೀಡುವುದಾಗಿ ತಿಳಿಸಿದ್ದರು.
ಇದರಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಿಸಿದ್ದರು.
ಬೃಹನ್ಮುಂಬೈ ಮಹಾನಗರ ಪಾಲಿಕೆ ಹಳೆಯ ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿದೆ. ನಿವಾಸಿಗಳು ಮನೆಗಳನ್ನು ತೊರೆಯದಿದ್ದರೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಿದರು.
At least 19 people died after a four-storey building in Mumbai’s Kurla collapsed on Monday night. According to the Mumbai Police, an additional 15 people were injured in the incident with rescue operations still going on to retrieve those buried under the debris.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm