ಬ್ರೇಕಿಂಗ್ ನ್ಯೂಸ್
29-06-22 10:00 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 29: ಉದಯಪುರದಲ್ಲಿ ಹಿಂದು ಯುವಕನ ಕೊಲೆಗೈದ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣ ಆಗಿರುವಾಗಲೇ ಬಾಲಿವುಡ್ ನಟ-ನಟಿಯರು ಕೂಡ ಘಟನೆಯನ್ನು ಖಂಡಿಸಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ನಟಿ ಉರ್ಫಿ ಜಾವೇದ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಅಲ್ಲಾಹನು ತನ್ನ ಹೆಸರಲ್ಲಿ ಕೊಲ್ಲುವುದಕ್ಕಾಗಲೀ, ನಿಂದಿಸುವುದಕ್ಕಾಗಲೀ ಹೇಳಿಲ್ಲ. ನಾವು ಎತ್ತ ಸಾಗುತ್ತಿದ್ದೇವೆ ಎಂದು ಮುಸ್ಲಿಮರನ್ನು ಉದ್ದೇಶಿಸಿ ಟೀಕಿಸಿದ್ದಾರೆ.
ಜನರು ತಮ್ಮ ಧರ್ಮ, ದೇವರ ಹೆಸರಲ್ಲಿ ಇತರರನ್ನು ಕೊಲ್ಲಲು ಹೊರಟಿದ್ದಾರೆ. ಇದೊಂದು ಗಂಭೀರ ಸಮಸ್ಯೆ, ಇದರ ಅರ್ಥ ಏನೆಂದೇ ಅರ್ಥವಾಗುತ್ತಿಲ್ಲ. ಯಾಕೆ ನಾವು ಮಹಿಳಾ ಸಮಾನತೆ, ರೇಪ್ ಕೇಸ್, ಶಿಕ್ಷಣ, ದೇಶದ ಜಿಡಿಪಿ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಚರ್ಚೆ ಮಾಡುತ್ತಿಲ್ಲ. ಧರ್ಮದ ವಿಚಾರದಲ್ಲಿ ಪ್ರತಿಕ್ರಿಯೆ ಕೊಡುವವರಿಗೆ ಕನಿಷ್ಠ ನೈತಿ ಪ್ರಜ್ಞೆ ಇರಬೇಕು ಎಂದು ಹೇಳಿದ್ದಾರೆ.
ಅಲ್ಲದೆ, ಮೂಲಭೂತವಾದ ಅನ್ನುವುದು ಯಾವುದೇ ಧರ್ಮದಲ್ಲಾಗಲೀ ಅದರಿಂದ ಕೇಡು ವಿನಾ ಒಳಿತು ಸಿಗಲ್ಲ. ಈಗಲೂ ಕಾಲ ಮಿಂಚಿಲ್ಲ. ಜನರು ಎದ್ದೇಳಬೇಕು. ಈ ಬಗ್ಗೆ ಪ್ರಶ್ನೆ ಮಾಡಬೇಕು. ನನ್ನ ಅನಿಸಿಕೆ ಬಗ್ಗೆ ಬಹಳಷ್ಟು ವಿರೋಧ ಬರುತ್ತೆ ಎಂದು ಗೊತ್ತು. ಆದರೆ ನಾನು ಮೂಲಭೂತವಾದವನ್ನು ಬೆಂಬಲಿಸಲ್ಲ ಎಂದು ಉರ್ಫಿ ಜಾವೇದ್ ಖಾರವಾಗಿ ಬರೆದುಕೊಂಡಿದ್ದಾರೆ.
A Hindu tailor was murdered by two men in broad daylight in Rajasthan’s Udaipur on June 28. The killers later posted videos online in which they said that they were avenging an insult to Islam. This happened after the victim had allegedly made social media posts in support of suspended BJP spokesperson Nupur Sharma. The gruesome murder triggered outrage and incidents of violence in the state. Amid this, Urfi Javed, who recently changed her name to Uorfi,reacted strongly against the incident.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm