ಬ್ರೇಕಿಂಗ್ ನ್ಯೂಸ್
30-06-22 11:06 pm Giridhar S, Political Correspondent ದೇಶ - ವಿದೇಶ
ಮುಂಬೈ, ಜೂನ್ 30: ಶಿವಸೇನೆಯ ರೆಬಲ್ ಸ್ಟಾರ್ ಏಕನಾಥ ಶಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಅವರ ಜೊತೆಗೆ, ಬಿಜೆಪಿಯ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಡಿಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ.
ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಏಕನಾಥ ಶಿಂಧೆ ಮಳೆ ವಿಕೋಪ ಮತ್ತು ಕೊರೊನಾ ವಿಚಾರದಲ್ಲಿ ಮೊದಲ ಸಂಪುಟ ಸಭೆಯನ್ನು ನಡೆಸಿದ್ದಾರೆ. ಈ ನಡುವೆ, ರಾಜ್ಯಪಾಲ ಕೋಶಿಯಾರಿ, ಅಧಿವೇಶನ ಕರೆದು ವಿಶ್ವಾಸ ಮತ ಸಾಬೀತು ಪಡಿಸುವಂತೆ ಏಕನಾಥ ಶಿಂಧೆಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಜುಲೈ 2 ಮತ್ತು 3ರಂದು ವಿಶೇಷ ಅಧಿವೇಶನ ಕರೆಯಲಾಗಿದೆ.




ಬಾಳಾ ಸಾಹೇಬರ ಪರಮ ಶಿಷ್ಯರಾಗಿದ್ದ ಏಕನಾಥ ಶಿಂಧೆ ಒಂದು ಕಾಲದಲ್ಲಿ ಠಾಕ್ರೆ ಕುಟುಂಬದ ಆಪ್ತರಾಗಿದ್ದರು. ಶಿವಸೇನೆಯ ಹಿರಿಯ ನಾಯಕರಾಗಿದ್ದ ಆನಂದ್ ದಿಘೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಶಿಂಧೆ, ಥಾಣೆಯಲ್ಲಿ ಒಂದೇ ಕ್ಷೇತ್ರವನ್ನು ಸತತ ನಾಲ್ಕು ಬಾರಿ ಪ್ರತಿನಿಧಿಸುತ್ತಾ ಬಂದಿದ್ದಾರೆ. ಒಂದು ಕಾಲದಲ್ಲಿ ಆಟೋ ಚಾಲಕನಾಗಿ, ಲಾರಿ ಚಾಲಕನಾಗಿ ವೃತ್ತಿ ಆರಂಭಿಸಿದ್ದ ಏಕನಾಥ ಶಿಂಧೆ, ಆನಂದ್ ದಿಘೆ ಅವರಿಂದ ಪ್ರೇರಣೆಗೊಂಡು ಜನಪರ, ಕಾರ್ಮಿಕ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಬೆಳಗಾವಿ ಗಡಿ ವಿಚಾರದಲ್ಲಿ ಹೋರಾಟ ಕೈಗೆತ್ತಿಕೊಂಡು 40 ದಿನಗಳ ಕಾಲ ಜೈಲು ವಾಸವನ್ನೂ ಅನುಭವಿಸಿದ್ದರು.
1997ರಲ್ಲಿ ಮೊದಲ ಬಾರಿಗೆ ಥಾಣೆ ಮುನಿಸಿಪಲ್ ಕಾರ್ಪೊರೇಶನ್ ಚುನಾವಣೆಗೆ ನಿಂತು ಗೆದ್ದ ಏಕನಾಥ ಶಿಂಧೆ 2005ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದರು. ಪ್ರಬಲ ಹಿಂದುತ್ವದ ಪ್ರತಿಪಾದನೆ, ಮರಾಠಾ ನಾಯಕರಾಗಿ ಗುರುತಿಸಲ್ಪಟ್ಟ ಏಕನಾಥ ಶಿಂಧೆ, ಬಾಳಾಸಾಹೇಬ್ ನಂತರ ಅವರ ರೀತಿಯಲ್ಲಿ ಶಿವಸೇನೆಯನ್ನು ಪಣಕ್ಕೊಡ್ಡಿದ್ದು ಶಿಂಧೆ ಮಾತ್ರ. ಇದೇ ರೀತಿಯ ಪ್ರಬಲ ಹಿಂದುತ್ವದ ಕಾರಣದಿಂದಲೇ ಶಿವಸೇನೆಯ ಸಂಸ್ಥಾಪಕರ ಪುತ್ರನನ್ನೇ ಪಟ್ಟದಿಂದ ಕೆಳಕ್ಕಿಳಿಸಿದ್ದಾರೆ. ಈಗ ಒಂದು ಕಾಲದ ಬಡ ಕುಟುಂಬದ ಹುಡುಗ, ಪಿಯುಸಿ ಮುಗಿಸಿ ಹೆಚ್ಚು ಓದಲಾಗದೆ ಥಾಣೆಗೆ ತೆರಳಿ ಬಾಳು ಕಟ್ಟಿಕೊಂಡಿದ್ದ ಏಕನಾಥ ಶಿಂಧೆ ಸಿಎಂ ಸ್ಥಾನ ಅಲಂಕರಿಸಿದ್ದಾರೆ.
From a rickshaw driver to the Maharashtra Chief Minister Eknath Sambhaji Shinde, a staunch Shiv Sainik, has come a long way. Shinde, who belongs to the politically influential Maratha community and hails from Satara district in the western Maharashtra, is the fourth CM after YB Chavan, Babasaheb Bhosale and Prithviraj Chavan to assume the top post. Shinde acceptedUddhav Thackeray as the Chief Minister of Maha Vikas Aghadi government and was sulking since day one but maintained his calm.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm