ಬ್ರೇಕಿಂಗ್ ನ್ಯೂಸ್
01-07-22 02:16 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 1: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಜೀವ ಬೆದರಿಕೆ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ.
ಅಬ್ದುಲ್ ಮಜೀದ್ ಬಂಧಿತ ಆರೋಪಿ. ಈತನನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿತ್ತು. ಪ್ರಭಾವಿ ನಾಯಕರನ್ನು ಕೊಲೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು.
ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಆರೋಪಿ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೈದರಾಬಾದ್ನ ಮೊಘಲ್ಪುರ ಪೊಲೀಸರು, ಪ್ರಚೋದನಕಾರಿ ಪೋಸ್ಟ್ಗಾಗಿ ಅಬ್ದುಲ್ ಮಜೀದ್ ವಿರುದ್ಧ ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಆರ್ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡುವಂತೆ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ಕೊಟ್ಟು ಕಳಿಸಿದ್ದಾರೆ.
A man, who allegedly put up a social media post threatening Prime Minister Narendra Modi, Union Home Minister Amit Shah and Uttar Pradesh Chief Minister Yogi Adityanath, was arrested in Hyderabad, police said today.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm