ಬ್ರೇಕಿಂಗ್ ನ್ಯೂಸ್
01-07-22 02:16 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 1: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಜೀವ ಬೆದರಿಕೆ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ.
ಅಬ್ದುಲ್ ಮಜೀದ್ ಬಂಧಿತ ಆರೋಪಿ. ಈತನನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿತ್ತು. ಪ್ರಭಾವಿ ನಾಯಕರನ್ನು ಕೊಲೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು.
ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಆರೋಪಿ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೈದರಾಬಾದ್ನ ಮೊಘಲ್ಪುರ ಪೊಲೀಸರು, ಪ್ರಚೋದನಕಾರಿ ಪೋಸ್ಟ್ಗಾಗಿ ಅಬ್ದುಲ್ ಮಜೀದ್ ವಿರುದ್ಧ ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಆರ್ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡುವಂತೆ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ಕೊಟ್ಟು ಕಳಿಸಿದ್ದಾರೆ.
A man, who allegedly put up a social media post threatening Prime Minister Narendra Modi, Union Home Minister Amit Shah and Uttar Pradesh Chief Minister Yogi Adityanath, was arrested in Hyderabad, police said today.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm