ಬ್ರೇಕಿಂಗ್ ನ್ಯೂಸ್
03-07-22 05:10 pm HK News Desk ದೇಶ - ವಿದೇಶ
ಶ್ರೀನಗರ, ಜುಲೈ 03: ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರಿಗೆ ಒಪ್ಪಿಸಿದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರ ಎಲ್ಇಟಿ ಸಂಘಟನೆಯ ಕಮಾಂಡ್ ಆಗಿದ್ದು ಹಲವು ಪ್ರಕರಾಣಗಳಲ್ಲಿ ಬೇಕಾಗಿದ್ದ ಉಗ್ರನಾಗಿದ್ದಾನೆ.
ರಜೌರಿ ಜಿಲ್ಲೆಯ ನಿವಾಸಿ ಆಗಿದ್ದ ಎಲ್ಇಟಿ ಕಮಾಂಡರ್ ತಲಿಬ್ ಹುಸೇನ್ ಹಾಗೂ ಜಿಲ್ಲೆಯಲ್ಲಿ ಇತ್ತೀಚಿನ ಐಇಡಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಫೈಜಲ್ ಅಹ್ಮದ್ ದರ್ ನ್ನು ತುಕ್ಸಾನ್ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ ಎರಡು ಎಕೆ ಅಸಾಲ್ಟ್ ರೈಫಲ್ಸ್, 7 ಗ್ರೆನೇಡ್ ಗಳು, ಒಂದು ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗ್ರಾಮಸ್ಥರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಡಿಜಿಪಿ ದಲ್ಬಿರ್ ಸಿಂಗ್ ಗ್ರಾಮಸ್ಥರಿಗೆ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.
Two heavy armed Lashkar-e-Toiba terrorists were overpowered by villagers and handed to the police in Jammu and Kashmir's Reasi district on Sunday, the J&K Police said.Lashkar commander Talib Hussain, a mastermind behind the recent IED blasts in the Reasi district, was nabbed by the security forces in Tuksan after being overpowered by the villagers. The J&K Police had declared a bounty on the LeT commander.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm