ಬ್ರೇಕಿಂಗ್ ನ್ಯೂಸ್
03-07-22 05:10 pm HK News Desk ದೇಶ - ವಿದೇಶ
ಶ್ರೀನಗರ, ಜುಲೈ 03: ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರಿಗೆ ಒಪ್ಪಿಸಿದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರ ಎಲ್ಇಟಿ ಸಂಘಟನೆಯ ಕಮಾಂಡ್ ಆಗಿದ್ದು ಹಲವು ಪ್ರಕರಾಣಗಳಲ್ಲಿ ಬೇಕಾಗಿದ್ದ ಉಗ್ರನಾಗಿದ್ದಾನೆ.
ರಜೌರಿ ಜಿಲ್ಲೆಯ ನಿವಾಸಿ ಆಗಿದ್ದ ಎಲ್ಇಟಿ ಕಮಾಂಡರ್ ತಲಿಬ್ ಹುಸೇನ್ ಹಾಗೂ ಜಿಲ್ಲೆಯಲ್ಲಿ ಇತ್ತೀಚಿನ ಐಇಡಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಫೈಜಲ್ ಅಹ್ಮದ್ ದರ್ ನ್ನು ತುಕ್ಸಾನ್ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ ಎರಡು ಎಕೆ ಅಸಾಲ್ಟ್ ರೈಫಲ್ಸ್, 7 ಗ್ರೆನೇಡ್ ಗಳು, ಒಂದು ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗ್ರಾಮಸ್ಥರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಡಿಜಿಪಿ ದಲ್ಬಿರ್ ಸಿಂಗ್ ಗ್ರಾಮಸ್ಥರಿಗೆ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.
Two heavy armed Lashkar-e-Toiba terrorists were overpowered by villagers and handed to the police in Jammu and Kashmir's Reasi district on Sunday, the J&K Police said.Lashkar commander Talib Hussain, a mastermind behind the recent IED blasts in the Reasi district, was nabbed by the security forces in Tuksan after being overpowered by the villagers. The J&K Police had declared a bounty on the LeT commander.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm