ಬ್ರೇಕಿಂಗ್ ನ್ಯೂಸ್
04-07-22 12:23 pm HK News Desk ದೇಶ - ವಿದೇಶ
ಮುಂಬೈ, ಜುಲೈ 4 : ಉಡುಪಿ ಮೂಲದ ಸಿನಿ ಶೆಟ್ಟಿ ಎಂಬ 21 ವರ್ಷದ ಬೆಡಗಿ ಮಿಸ್ ಇಂಡಿಯಾ -2022 ಆಗಿ ಹೊರ ಹೊಮ್ಮಿದ್ದಾರೆ.
21ರ ಹರೆಯದ ಸಿನಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಇನ್ನಂಜೆಯ ಹುಡುಗಿ. ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಭಾನುವಾರ ಜುಲೈ 4ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಸಿನಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಕನ್ನಡಿಗ ಹುಡುಗಿ ಎನ್ನುವುದನ್ನು ತೋರಿಸಿದ್ದಾರೆ. ಸದ್ಯ ಮುಂಬೈನಲ್ಲಿ ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್ ಕೋರ್ಸ್ ವ್ಯಾಸಾಂಗ ಮಾಡುತ್ತಿದ್ದಾರೆ. ಮುಂದಿನ ಬಾರಿ ನಡೆಯುವ 71ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ರಾಜಸ್ಥಾನದ ರೂಬಲ್ ಶೇಕಾವತ್ ಮತ್ತು ಉತ್ತರ ಪ್ರದೇಶದ ಶಿಂತಾನಾ ಚೌಹಾಣ್ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. 2021ರ ಸಾಲಿನ ಫೆಮಿನಾ ಮಿಸ್ ಇಂಡಿಯಾ ಮಾನಸ ವಾರಣಾಸಿ ಈ ಬಾರಿಯ ಮಿಸ್ ಇಂಡಿಯಾ ಮುಡಿಗೇರಿಸಿದ ಸಿನಿ ಶೆಟ್ಟಿಗೆ ಕಿರೀಟವನ್ನು ತೊಡಿಸಿದ್ದಾರೆ.
Sini Shetty of Karnataka was crowned the coveted Femina Miss India World 2022, Rajasthan's Rubal Shekhawat as First Runner-Up, and Uttar Pradesh's Shinata Chauhan as Second Runner-Up during the glamorous ceremony held on July 3 at the Jio World Convention Centre in Mumbai. The 21-year-old Sini hails from Innanje of Udupi district. She represented Karnataka in the contest. Sini was born and broughtup in Mumbai but she represented Karnataka in the miss India contest. Currently she is studying Chartered Financial Analyst course.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm