ಬ್ರೇಕಿಂಗ್ ನ್ಯೂಸ್
04-07-22 01:04 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 4: ಹಿಮಾಚಲ ಪ್ರದೇಶದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಉರುಳಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದ್ದು ದುರಂತದಲ್ಲಿ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಕುಲು ಜಿಲ್ಲೆಯ ಜಾಂಗ್ಲಾ ಗ್ರಾಮದ ಸೈಂಜ್ ಕಣಿವೆ ಪ್ರದೇಶದಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ.
ಬಸ್ಸಿನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳೇ ಇದ್ದರು ಎನ್ನಲಾಗುತ್ತಿದೆ. ಭಾನುವಾರದ ರಜೆ ಮುಗಿಸಿ ಸೋಮವಾರ ಬೆಳಗ್ಗೆ ಶಾಲಾ ಮಕ್ಕಳು ಎಂದಿನಂತೆ ಬಸ್ಸಿನಲ್ಲಿ ಶಾಲೆಗೆ ಹೊರಟಿದ್ದರು. ಈ ವೇಳೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದಿದ್ದು ಹಲವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಜಿಲ್ಲಾ ಕೇಂದ್ರದಿಂದ 60 ಕಿಮೀ ದೂರದಲ್ಲಿ ಘಟನೆ ನಡೆದಿದೆ. ದುರ್ಗಮ ಪ್ರದೇಶ ಆಗಿರುವುದರಿಂದ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು. ಪ್ರಧಾನಿ ಮೋದಿ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಬೆಳ್ಳಂಬೆಳಗ್ಗೆ ಹೃದಯ ಕಲಕುವ ಘಟನೆ. ಮೃತ ಕುಟುಂಬಗಳಿಗೆ ನನ್ನ ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ.
At least 10 people, including school children, were killed and dozen injured after a private bus skilled rolled off a cliff in Himachal Pradesh's Kullu district on Monday morning.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm