ಬ್ರೇಕಿಂಗ್ ನ್ಯೂಸ್
04-07-22 01:04 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 4: ಹಿಮಾಚಲ ಪ್ರದೇಶದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಉರುಳಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದ್ದು ದುರಂತದಲ್ಲಿ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಕುಲು ಜಿಲ್ಲೆಯ ಜಾಂಗ್ಲಾ ಗ್ರಾಮದ ಸೈಂಜ್ ಕಣಿವೆ ಪ್ರದೇಶದಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ.
ಬಸ್ಸಿನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳೇ ಇದ್ದರು ಎನ್ನಲಾಗುತ್ತಿದೆ. ಭಾನುವಾರದ ರಜೆ ಮುಗಿಸಿ ಸೋಮವಾರ ಬೆಳಗ್ಗೆ ಶಾಲಾ ಮಕ್ಕಳು ಎಂದಿನಂತೆ ಬಸ್ಸಿನಲ್ಲಿ ಶಾಲೆಗೆ ಹೊರಟಿದ್ದರು. ಈ ವೇಳೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದಿದ್ದು ಹಲವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಜಿಲ್ಲಾ ಕೇಂದ್ರದಿಂದ 60 ಕಿಮೀ ದೂರದಲ್ಲಿ ಘಟನೆ ನಡೆದಿದೆ. ದುರ್ಗಮ ಪ್ರದೇಶ ಆಗಿರುವುದರಿಂದ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು. ಪ್ರಧಾನಿ ಮೋದಿ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಬೆಳ್ಳಂಬೆಳಗ್ಗೆ ಹೃದಯ ಕಲಕುವ ಘಟನೆ. ಮೃತ ಕುಟುಂಬಗಳಿಗೆ ನನ್ನ ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ.
At least 10 people, including school children, were killed and dozen injured after a private bus skilled rolled off a cliff in Himachal Pradesh's Kullu district on Monday morning.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm