ಬ್ರೇಕಿಂಗ್ ನ್ಯೂಸ್
04-07-22 01:04 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 4: ಹಿಮಾಚಲ ಪ್ರದೇಶದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಉರುಳಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದ್ದು ದುರಂತದಲ್ಲಿ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಕುಲು ಜಿಲ್ಲೆಯ ಜಾಂಗ್ಲಾ ಗ್ರಾಮದ ಸೈಂಜ್ ಕಣಿವೆ ಪ್ರದೇಶದಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ.
ಬಸ್ಸಿನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳೇ ಇದ್ದರು ಎನ್ನಲಾಗುತ್ತಿದೆ. ಭಾನುವಾರದ ರಜೆ ಮುಗಿಸಿ ಸೋಮವಾರ ಬೆಳಗ್ಗೆ ಶಾಲಾ ಮಕ್ಕಳು ಎಂದಿನಂತೆ ಬಸ್ಸಿನಲ್ಲಿ ಶಾಲೆಗೆ ಹೊರಟಿದ್ದರು. ಈ ವೇಳೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದಿದ್ದು ಹಲವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಜಿಲ್ಲಾ ಕೇಂದ್ರದಿಂದ 60 ಕಿಮೀ ದೂರದಲ್ಲಿ ಘಟನೆ ನಡೆದಿದೆ. ದುರ್ಗಮ ಪ್ರದೇಶ ಆಗಿರುವುದರಿಂದ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು. ಪ್ರಧಾನಿ ಮೋದಿ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಬೆಳ್ಳಂಬೆಳಗ್ಗೆ ಹೃದಯ ಕಲಕುವ ಘಟನೆ. ಮೃತ ಕುಟುಂಬಗಳಿಗೆ ನನ್ನ ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ.
At least 10 people, including school children, were killed and dozen injured after a private bus skilled rolled off a cliff in Himachal Pradesh's Kullu district on Monday morning.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am