ಬ್ರೇಕಿಂಗ್ ನ್ಯೂಸ್
06-07-22 10:57 am HK News Desk ದೇಶ - ವಿದೇಶ
ನವದೆಹಲಿ, ಜುಲೈ 6: ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಇಂದಿನಿಂದ 14.2 ಕೆಜಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50.ರೂ ಏರಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿವೆ.
ಬೆಂಗಳೂರಿನಲ್ಲಿ 14.2 ಕೆ.ಜಿ ತೂಕದ ಸಿಲಿಂಡರ್ ದರ ₹1,005.50 ರಷ್ಟಿತ್ತು. ಇನ್ನು ಮುಂದೆ ₹1055.50 ಆಗಲಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ದರ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಸಬ್ಸಿಡಿಯೇತರ ಎಲ್ಪಿಜಿ ಸಿಲಿಂಡರ್ ಬೆಲೆ ₹1,053ಕ್ಕೆ ತಲುಪಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ;
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವು ಜುಲೈ 6ರಿಂದ ಅನ್ವಯವಾಗುವಂತೆ ₹8.50ರಷ್ಟು ಕಡಿಮೆ ಆಗಿದೆ. 19 ಕೆ.ಜಿ. ತೂಕದ ಸಿಲಿಂಡರ್ ದರ ₹2,100ಕ್ಕೆ ತಗ್ಗಿದೆ.
ಈ ನಡುವೆ ಕಚ್ಚಾತೈಲ ಬೆಲೆ ಏರಿಳಿತ ಕಂಡಿದ್ದರೂ ಮೇ ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಲೆ ಬಹುತೇಕ ಸ್ಥಿರವಾಗಿದೆ.
ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15ನೇ ತಾರೀಕಿನ ಬಳಿಕ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
Cost of domestic liquid petroleum gas cylinders weighing 14.2 kilogram will get dearer from Wednesday as their prices have been raised by Rs 50 per unit.
In the national capital Delhi, it will now cost Rs 1,053 per unit.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm