ಬ್ರೇಕಿಂಗ್ ನ್ಯೂಸ್
01-10-20 03:50 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ,ಅ.1: ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಉತ್ತರಪ್ರದೇಶದ ಹಾಥರಸ್ ಜಿಲ್ಲೆಯತ್ತ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯನ್ನು ಪೊಲೀಸರು ತಡೆಹಿಡಿದರು. ಹೀಗಾಗಿ ಇವರಿಬ್ಬರು ದಿಲ್ಲಿ ಹಾಗೂ ಉತ್ತರಪ್ರದೇಶ ನಡುವಿನ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪ್ರಯಾಣ ಮುಂದುವರಿಸಿದರು.
ದಿಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದ ದಲಿತ ಯುವತಿಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ರಾತ್ರಿ 2:30ರ ಸುಮಾರಿಗೆ ಅಂತ್ಯಕ್ರಿಯೆ ನಡೆಸಿದ್ದು ಇದು ಭಾರೀ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕರ ಭೇಟಿಗೆ ಮೊದಲು ಸೆಕ್ಷನ್ 144ನ್ನು ಜಾರಿಗೊಳಿಸಿ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿರುವ ಉತ್ತರಪ್ರದೇಶದ ಆಡಳಿತವು ಕೊರೋನ ವೈರಸ್ಕಾರಣವನ್ನು ಮುಂದಿಟ್ಟುಕೊಂಡು ಗಡಿಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದೆ.

ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಳನ್ನು ತಡೆದು ಘೋಷಣೆಗಳನ್ನು ಕೂಗುತ್ತಿರುವ ನಡುವೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿದ್ದ ವಾಹನವು ಗಡಿಯನ್ನು ದಾಟಿತು.ಆದರೆ, ಹಥ್ರಾಸ್ನಿಂದ 142 ಕಿ.ಮೀ.ದೂರದಲ್ಲಿರುವ ಗ್ರೇಟರ್ನೊಯ್ಡಾದಲ್ಲಿ ರಾಹುಲ್-ಪ್ರಿಯಾಂಕಾ ಅವರ ಬೆಂಗಾವಲು ಪಡೆ ವಾಹನವನ್ನು ತಡೆಯಲಾಯಿತು. ರಾಹುಲ್ ಹಾಗೂ ಪ್ರಿಯಾಂಕಾ ವಾಹನದಿಂದ ಕೆಳಗಿಳಿದು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸುತ್ತಾ ಹಥ್ರಾಸ್ನತ್ತ ಹೆಜ್ಜೆ ಹಾಕುತ್ತಿದ್ದಾರೆ.
ಸೆಪ್ಟಂಬರ್ 1ರಿಂದ ನಿರ್ಬಂಧಗಳು ಜಾರಿಯಾಗಿದ್ದು, ಅದು ಅಕ್ಟೋಬರ್ 31ರ ತನಕ ವಿಸ್ತರಿಸಲಾಗಿದೆ ಎಂದು ಯು.ಪಿ. ಅಧಿಕಾರಿಗಳು ತಿಳಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm