ಬ್ರೇಕಿಂಗ್ ನ್ಯೂಸ್
01-10-20 04:05 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ,ಅ.1: ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಉತ್ತರಪ್ರದೇಶದ ಹಥ್ರಾಸ್ ಜಿಲ್ಲೆಯತ್ತ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯ ವಾಹನವನ್ನು ಪೊಲೀಸರು ತಡೆಹಿಡಿದರು. ಹೀಗಾಗಿ ಇವರಿಬ್ಬರು ದಿಲ್ಲಿ ಹಾಗೂ ಉತ್ತರಪ್ರದೇಶ ನಡುವಿನ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪ್ರಯಾಣ ಮುಂದುವರಿಸಿದರು. ಆದರೆ,ಪೊಲೀಸರು ಮತ್ತೆ ಇವರನ್ನು ತಡೆದ ಕಾರಣ ಕಾಂಗ್ರೆಸ್ ಮೆರವಣಿಗೆಯನ್ನು ಅಂತ್ಯಗೊಳಿಸಲಾಗಿದೆ.
"ಪೊಲೀಸರು ನನ್ನನ್ನು ಮೊದಲು ದಬ್ಬಿದರು. ಲಾಠಿ ಚಾರ್ಜ್ ಮಾಡಿ,ಕೆಳಗೆ ಬೀಳಿಸಿದರು. ಪಕ್ಷದ ಕಾರ್ಯಕರ್ತರ ಮೇಲೂ ಪೊಲೀಸರು ಲಾಠಿ ಬೀಸಿದ್ದಾರೆ. ಈ ದೇಶದಲ್ಲಿ ಮೋದೀಜಿ ಮಾತ್ರ ನಡೆಯಬೇಕೇ, ಸಾಮಾನ್ಯ ಮನುಷ್ಯ ನಡೆಯಬಾರದೇ? ಎಂದು ಪ್ರಶ್ನಿಸಲು ಬಯಸುವೆ. ನಮ್ಮ ವಾಹನವನ್ನು ತಡೆಯಲಾಯಿತು. ಹೀಗಾಗಿ ಕಾಲ್ನಡಿಗೆಯಲ್ಲಿ ಹೊರಟೆವು'' ಎಂದು ಯಮುನಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುದ್ದಿಗಾರರಿಗೆ ರಾಹುಲ್ ಗಾಂಧಿ ತಿಳಿಸಿದರು.

ದಿಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದ ದಲಿತ ಯುವತಿಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ರಾತ್ರಿ 2:30ರ ಸುಮಾರಿಗೆ ಅಂತ್ಯಕ್ರಿಯೆ ನಡೆಸಿದ್ದು ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm