ಬ್ರೇಕಿಂಗ್ ನ್ಯೂಸ್
01-10-20 04:29 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ 1: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮರಣೊತ್ತರ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಕತ್ತು ಹಿಸುಕಿ ಹಲ್ಲೆ ನಡೆಸಿರುವುದರ ಜೊತೆಗೆ ಬೆನ್ನು ಮೂಳೆಗೂ ಹಾನಿಯಾಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸಫ್ದರ್ ಗಂಜ್ ಆಸ್ಪತ್ರೆ ನೀಡಿದ ಈ ವರದಿಯಲ್ಲಿ ಒಂದು ಬಾರಿ ಮಾತ್ರವಲ್ಲದೆ ಅನೇಕ ಬಾರಿ ಕತ್ತು ಹಿಸುಕಲಾಗಿದೆ ಎಂದು ತಿಳಿಸಲಾಗಿದೆ . ಈ ವೇಳೆ ಯುವತಿ ತನ್ನ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದು ಇದರಿಂದಾಗಿ ಕುತ್ತಿಗೆಯ ಮೂಳೆ ಮುರಿದಿದೆ ಎಂದು ವರದಿಯಲ್ಲಿ ತಿಳಿದು ಬಂದಿದೆ.
ಸೆಪ್ಟೆಂಬರ್ 28 ರಂದು ಆರೋಗ್ಯ ಮತ್ತಷ್ಟು ಹದಗೆಟ್ಟಾಗ ಯುವತಿಯನ್ನು ದೆಹಲಿಯ ಸಫ್ದರ್ ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್ 29 ರಂದು ಬೆಳಗ್ಗೆ 6 :55 ಗಂಟೆಗೆ ಕೊನೆಯುಸಿರೆಳೆದಿದ್ದಾಳೆಂದು ವರದಿ ಹೇಳಿದೆ. ಇನ್ನು ಯುವತಿಯ ಅತ್ಯಾಚಾರ ನಡೆದಿತ್ತೋ ಇಲ್ಲವೋ ಎಂಬ ವರದಿ ಇನ್ನು ಬರಬೇಕಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am