ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.

ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.

ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm