ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.
ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.
ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm