ಬ್ರೇಕಿಂಗ್ ನ್ಯೂಸ್
15-07-22 09:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 15: ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ 14 ಬಾರಿ ಅಬಾರ್ಶನ್ ಮಾಡಿಸಿದ್ದಕ್ಕಾಗಿ 33 ವರ್ಷದ ಮಹಿಳೆಯೊಬ್ಬರು ತನ್ನ ಬಗ್ಗೆಯೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಜೈಟ್ ಪುರ್ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಡೆತ್ ನೋಟ್ ಸಿಕ್ಕಿದ್ದು, ಮಹಿಳೆ ತನ್ನ ಸಾವಿನ ಕಾರಣವನ್ನು ಬರೆದಿಟ್ಟಿದ್ದಾಳೆ. ಯುವಕನೊಬ್ಬ ತನ್ನನ್ನು ಮದುವೆಯಾಗುತ್ತೇನೆಂದು ಹೇಳಿ ದೈಹಿಕ ಸಂಪರ್ಕ ನಡೆಸಿದ್ದ. ಗರ್ಭವತಿಯಾದ ವೇಳೆ 14 ಬಾರಿ ತನಗೆ ಅಬಾರ್ಶನ್ ಮಾಡಿಸಿದ್ದಾನೆ. ಆದರೆ ಇತ್ತೀಚೆಗೆ ಮದುವೆಗೆ ನಿರಾಕರಿಸಿದ್ದು, ಇನ್ನು ಬದುಕುವುದಿಲ್ಲ ಎಂದು ಸಾವಿಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಯುವಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು ಆತನನ್ನು ಬಿಟ್ಟು ಒಬ್ಬಂಟಿಯಾಗಿಯೇ ವಾಸವಿದ್ದಳು. ಈ ನಡುವೆ, ಸಾಫ್ಟ್ ವೇರ್ ಉದ್ಯೋಗಿ ಗೆಳೆತನವಾಗಿದ್ದು, ಮದುವೆಯಾಗುವುದಾಗಿ ಹೇಳಿ ಸಂಬಂಧ ಬೆಳೆಸಿದ್ದ. ಆದರೆ ಪ್ರತಿ ಬಾರಿ ಅಬಾರ್ಶನ್ ಮಾಡಿಸಿ ವಂಚನೆ ಮಾಡಿದ್ದಾನೆಂದು ಆಕೆ ಮರಣ ಪತ್ರದಲ್ಲಿ ದೂರಿದ್ದಾಳೆ.
A 33-year-old woman killed herself after being allegedly forced to undergo abortions nearly 14 times by her live-in partner in Delhi. The police claimed that the victim died by suicide in the Jaitpur area of Southeast Delhi on July 5.The police found a suicide note from the house which revealed that she was in a relationship with a man who indulged in a physical relationship with her on the pretext of getting married.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm