ಬ್ರೇಕಿಂಗ್ ನ್ಯೂಸ್
15-07-22 09:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 15: ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ 14 ಬಾರಿ ಅಬಾರ್ಶನ್ ಮಾಡಿಸಿದ್ದಕ್ಕಾಗಿ 33 ವರ್ಷದ ಮಹಿಳೆಯೊಬ್ಬರು ತನ್ನ ಬಗ್ಗೆಯೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಜೈಟ್ ಪುರ್ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಡೆತ್ ನೋಟ್ ಸಿಕ್ಕಿದ್ದು, ಮಹಿಳೆ ತನ್ನ ಸಾವಿನ ಕಾರಣವನ್ನು ಬರೆದಿಟ್ಟಿದ್ದಾಳೆ. ಯುವಕನೊಬ್ಬ ತನ್ನನ್ನು ಮದುವೆಯಾಗುತ್ತೇನೆಂದು ಹೇಳಿ ದೈಹಿಕ ಸಂಪರ್ಕ ನಡೆಸಿದ್ದ. ಗರ್ಭವತಿಯಾದ ವೇಳೆ 14 ಬಾರಿ ತನಗೆ ಅಬಾರ್ಶನ್ ಮಾಡಿಸಿದ್ದಾನೆ. ಆದರೆ ಇತ್ತೀಚೆಗೆ ಮದುವೆಗೆ ನಿರಾಕರಿಸಿದ್ದು, ಇನ್ನು ಬದುಕುವುದಿಲ್ಲ ಎಂದು ಸಾವಿಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಯುವಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು ಆತನನ್ನು ಬಿಟ್ಟು ಒಬ್ಬಂಟಿಯಾಗಿಯೇ ವಾಸವಿದ್ದಳು. ಈ ನಡುವೆ, ಸಾಫ್ಟ್ ವೇರ್ ಉದ್ಯೋಗಿ ಗೆಳೆತನವಾಗಿದ್ದು, ಮದುವೆಯಾಗುವುದಾಗಿ ಹೇಳಿ ಸಂಬಂಧ ಬೆಳೆಸಿದ್ದ. ಆದರೆ ಪ್ರತಿ ಬಾರಿ ಅಬಾರ್ಶನ್ ಮಾಡಿಸಿ ವಂಚನೆ ಮಾಡಿದ್ದಾನೆಂದು ಆಕೆ ಮರಣ ಪತ್ರದಲ್ಲಿ ದೂರಿದ್ದಾಳೆ.
A 33-year-old woman killed herself after being allegedly forced to undergo abortions nearly 14 times by her live-in partner in Delhi. The police claimed that the victim died by suicide in the Jaitpur area of Southeast Delhi on July 5.The police found a suicide note from the house which revealed that she was in a relationship with a man who indulged in a physical relationship with her on the pretext of getting married.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm