ಬ್ರೇಕಿಂಗ್ ನ್ಯೂಸ್
16-07-22 09:26 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 16: ಸುಂಟರಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬಂದ್ಯೋಡು ಬಳಿಯ ಕಯ್ಯಾರಿನಲ್ಲಿ ನಡೆದಿದೆ.
ದೈಜಿ ವರ್ಲ್ಡ್ ವಾಹಿನಿಯ ಕಾಸರಗೋಡು ವರದಿಗಾರ ಸ್ಟೀಫನ್ ಕ್ರಾಸ್ತಾ ಅವರ ಪುತ್ರ ಶಾನ್ ಅರೋನ್ ಕ್ರಾಸ್ತಾ (13) ಮೃತ ಬಾಲಕ. ಶನಿವಾರ ಮಧ್ಯಾಹ್ನ ಕಯ್ಯಾರದ ಮನೆಯಲ್ಲಿದ್ದಾಗ ತೆಂಗಿನ ಮರ ಬಿರುಗಾಳಿಗೆ ಉರುಳಿದ್ದು ಮನೆ ಅಂಗಳದಲ್ಲಿದ್ದ ಬಾಲಕನ ಮೇಲೆ ಬಿದ್ದಿದೆ.

ಶಾನ್ ಕ್ರಾಸ್ತಾ, ಕಯ್ಯಾರ ಡಾನ್ ಬೋಸ್ಕೋ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಬಾಲಕನ ಸಾವು ಆಸುಪಾಸಿನಲ್ಲಿ ಜನರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
In an unfortunate incident, a 13-year-old boy died after coconut tree fell on him due to heavy winds on July 16 afternoon. The deceased is Shaun Aaron Crasta, a resident of Kayyar in Bandiyod. He was pursuing his education in the seventh standard at Don Bosco AUP School, Kayyar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm