ಬ್ರೇಕಿಂಗ್ ನ್ಯೂಸ್
18-07-22 03:31 pm HK News Desk ದೇಶ - ವಿದೇಶ
ಬೀಜಿಂಗ್, ಜುಲೈ 18: ಚೀನಾದ ನೈಋತ್ಯ ಹಾಗೂ ವಾಯವ್ಯ ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನೆರೆಯಿಂದಾಗಿ ಪರದಾಡುವಂತಾಗಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಚೀನಾದ ನೈಋತ್ಯ ಭಾಗದ ಸಿಂಚುವಾನ್ನಲ್ಲಿ ಧಾರಾಕಾರ ಮಳೆಯಿಂದಾಗಿ ಹಠಾತ್ತನೆಯ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ನೆರೆ ಪೀಡಿತ ಪ್ರದೇಶದಿಂದ ಸುಮಾರು 1,300 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದರ ನಡುವೆಯೇ ವಾಯುವ್ಯ ಭಾಗದ ಲಾಂಗ್ನಾನ್ ನಗರದಲ್ಲಿ ಪ್ರವಾಹದಿಂದಾಗಿ 6 ಜನ ಸಾವನ್ನಪ್ಪಿದ್ದು, 3,000 ಜನರನ್ನು ಸ್ಥಳಾಂತರಿಸಲಾಗಿದೆ. ಕಳೆದ ಒಂದೂವರೆ ದಿನದಲ್ಲಿ 98.9 ಮಿ.ಮೀ ನಷ್ಟು ಮಳೆಯಾಗಿದೆ ಎಂದು ತಿಳಿಸಿವೆ.
ಪೂರ್ವದ ಝೆಜಿಯಾಂಗ್, ಶಾಂಘೈ ನಗರ ಸೇರಿದಂತೆ ಚೀನಾದ ಕೆಲವು ಭಾಗಗಳಲ್ಲಿ ತಾಪದ ವಾತಾವರಣದ ನಡುವೆಯೂ ಮಳೆ ಬರುತ್ತಿದೆ. ಕಳೆದ ವಾರ 42 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗಿದೆ ಎನ್ನಲಾಗಿದೆ.
ಹವಾಮಾನ ಬದಲಾವಣೆಯಿಂದಾಗಿ ಇಂತಹ ವೈಪರೀತ್ಯಗಳು ಹೆಚ್ಚು ಸಂಭವಿಸುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಚ್ಚಗಿನ ಗಾಳಿ ಹೆಚ್ಚು ನೀರನ್ನು ಸಂಗ್ರಹಿಸುತ್ತದೆ. ಅದು ಬಿಡುಗಡೆಯಾದಾಗ ದೊಡ್ಡ ಮಟ್ಟದಲ್ಲಿ ಮೇಘಸ್ಫೋಟಗಳಾಗುತ್ತವೆ ಎಂದಿದ್ದಾರೆ.
Flash floods in southwest and northwest China have left at least a dozen dead and put thousands of others in harm's way, state media reported Sunday.In the southwestern province of Sichuan, at least six people have died and another 12 are missing after torrential rain triggered flash floods, state-owned news outlet CGTN reported.Some 1,300 people had been evacuated as of Saturday, the report said.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm