ಬ್ರೇಕಿಂಗ್ ನ್ಯೂಸ್
18-07-22 03:31 pm HK News Desk ದೇಶ - ವಿದೇಶ
ಬೀಜಿಂಗ್, ಜುಲೈ 18: ಚೀನಾದ ನೈಋತ್ಯ ಹಾಗೂ ವಾಯವ್ಯ ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನೆರೆಯಿಂದಾಗಿ ಪರದಾಡುವಂತಾಗಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಚೀನಾದ ನೈಋತ್ಯ ಭಾಗದ ಸಿಂಚುವಾನ್ನಲ್ಲಿ ಧಾರಾಕಾರ ಮಳೆಯಿಂದಾಗಿ ಹಠಾತ್ತನೆಯ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ನೆರೆ ಪೀಡಿತ ಪ್ರದೇಶದಿಂದ ಸುಮಾರು 1,300 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದರ ನಡುವೆಯೇ ವಾಯುವ್ಯ ಭಾಗದ ಲಾಂಗ್ನಾನ್ ನಗರದಲ್ಲಿ ಪ್ರವಾಹದಿಂದಾಗಿ 6 ಜನ ಸಾವನ್ನಪ್ಪಿದ್ದು, 3,000 ಜನರನ್ನು ಸ್ಥಳಾಂತರಿಸಲಾಗಿದೆ. ಕಳೆದ ಒಂದೂವರೆ ದಿನದಲ್ಲಿ 98.9 ಮಿ.ಮೀ ನಷ್ಟು ಮಳೆಯಾಗಿದೆ ಎಂದು ತಿಳಿಸಿವೆ.
ಪೂರ್ವದ ಝೆಜಿಯಾಂಗ್, ಶಾಂಘೈ ನಗರ ಸೇರಿದಂತೆ ಚೀನಾದ ಕೆಲವು ಭಾಗಗಳಲ್ಲಿ ತಾಪದ ವಾತಾವರಣದ ನಡುವೆಯೂ ಮಳೆ ಬರುತ್ತಿದೆ. ಕಳೆದ ವಾರ 42 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗಿದೆ ಎನ್ನಲಾಗಿದೆ.

ಹವಾಮಾನ ಬದಲಾವಣೆಯಿಂದಾಗಿ ಇಂತಹ ವೈಪರೀತ್ಯಗಳು ಹೆಚ್ಚು ಸಂಭವಿಸುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಚ್ಚಗಿನ ಗಾಳಿ ಹೆಚ್ಚು ನೀರನ್ನು ಸಂಗ್ರಹಿಸುತ್ತದೆ. ಅದು ಬಿಡುಗಡೆಯಾದಾಗ ದೊಡ್ಡ ಮಟ್ಟದಲ್ಲಿ ಮೇಘಸ್ಫೋಟಗಳಾಗುತ್ತವೆ ಎಂದಿದ್ದಾರೆ.
Flash floods in southwest and northwest China have left at least a dozen dead and put thousands of others in harm's way, state media reported Sunday.In the southwestern province of Sichuan, at least six people have died and another 12 are missing after torrential rain triggered flash floods, state-owned news outlet CGTN reported.Some 1,300 people had been evacuated as of Saturday, the report said.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm