ಬ್ರೇಕಿಂಗ್ ನ್ಯೂಸ್
18-07-22 03:31 pm HK News Desk ದೇಶ - ವಿದೇಶ
ಬೀಜಿಂಗ್, ಜುಲೈ 18: ಚೀನಾದ ನೈಋತ್ಯ ಹಾಗೂ ವಾಯವ್ಯ ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನೆರೆಯಿಂದಾಗಿ ಪರದಾಡುವಂತಾಗಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಚೀನಾದ ನೈಋತ್ಯ ಭಾಗದ ಸಿಂಚುವಾನ್ನಲ್ಲಿ ಧಾರಾಕಾರ ಮಳೆಯಿಂದಾಗಿ ಹಠಾತ್ತನೆಯ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ನೆರೆ ಪೀಡಿತ ಪ್ರದೇಶದಿಂದ ಸುಮಾರು 1,300 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದರ ನಡುವೆಯೇ ವಾಯುವ್ಯ ಭಾಗದ ಲಾಂಗ್ನಾನ್ ನಗರದಲ್ಲಿ ಪ್ರವಾಹದಿಂದಾಗಿ 6 ಜನ ಸಾವನ್ನಪ್ಪಿದ್ದು, 3,000 ಜನರನ್ನು ಸ್ಥಳಾಂತರಿಸಲಾಗಿದೆ. ಕಳೆದ ಒಂದೂವರೆ ದಿನದಲ್ಲಿ 98.9 ಮಿ.ಮೀ ನಷ್ಟು ಮಳೆಯಾಗಿದೆ ಎಂದು ತಿಳಿಸಿವೆ.
ಪೂರ್ವದ ಝೆಜಿಯಾಂಗ್, ಶಾಂಘೈ ನಗರ ಸೇರಿದಂತೆ ಚೀನಾದ ಕೆಲವು ಭಾಗಗಳಲ್ಲಿ ತಾಪದ ವಾತಾವರಣದ ನಡುವೆಯೂ ಮಳೆ ಬರುತ್ತಿದೆ. ಕಳೆದ ವಾರ 42 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗಿದೆ ಎನ್ನಲಾಗಿದೆ.

ಹವಾಮಾನ ಬದಲಾವಣೆಯಿಂದಾಗಿ ಇಂತಹ ವೈಪರೀತ್ಯಗಳು ಹೆಚ್ಚು ಸಂಭವಿಸುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಚ್ಚಗಿನ ಗಾಳಿ ಹೆಚ್ಚು ನೀರನ್ನು ಸಂಗ್ರಹಿಸುತ್ತದೆ. ಅದು ಬಿಡುಗಡೆಯಾದಾಗ ದೊಡ್ಡ ಮಟ್ಟದಲ್ಲಿ ಮೇಘಸ್ಫೋಟಗಳಾಗುತ್ತವೆ ಎಂದಿದ್ದಾರೆ.
Flash floods in southwest and northwest China have left at least a dozen dead and put thousands of others in harm's way, state media reported Sunday.In the southwestern province of Sichuan, at least six people have died and another 12 are missing after torrential rain triggered flash floods, state-owned news outlet CGTN reported.Some 1,300 people had been evacuated as of Saturday, the report said.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm