ಬ್ರೇಕಿಂಗ್ ನ್ಯೂಸ್
02-10-20 02:36 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ಬೆಂಗಳೂರಿನ ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ವಿಚಾರ ಕೇಳಿದ ಡಿ.ಕೆ ರವಿ ತಾಯಿ ಕೆಂಡಾಮಂಡಲ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ರವಿ ತಾಯಿ ಗೌರಮ್ಮ, ತನ್ನ ಸೊಸೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ ಹೆಸರಲ್ಲಿ ಸಿಕ್ಕಿದ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲಾ.. ಲೋಫರ್ ಅವ್ಳು,ನನ್ನ ಮಗನ ಹೆಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು..
ಅವತ್ತು ಮಣ್ಣಲ್ಲಿ ಬಿಸಾಕಿ ಹೋದೋಳು ಇವತ್ತಿನವರೆಗೂ ಬಂದಿಲ್ಲಾ.. ಡಿ.ಕೆ ರವಿ ಹೆಂಡ್ತಿ ಅನ್ನೋ ಯೋಗ್ಯತೆ ಆವಾಗಲೇ ಕಳೆದುಕೊಂಡಿದ್ದಾಳೆ. ನನ್ನ ಕಣ್ಣೆದುರೇ ಅವ್ಳ ಅಪ್ಪ ಅಮ್ಮನೂ ನನ್ ಹಾಗೇ ಯಾವಾಗ್ ಆಗ್ತಾರೆ ಕಾಯ್ತಾ ಇದ್ದೀನಿ.. ಅಂತಾ ಹೇಳಿದ್ದಾರೆ.

ಇನ್ನು ಆಕೆ ಚುನಾವಣೆ ಬೇಕಾದ್ರೆ ನಿಂತ್ಕೊಳಲಿ. ಆದರೆ, ಚುನಾವಣೆ ನಿಂತ್ಕೊಂಡ್ರೆ ನನ್ನ ಮಗನ ಹೆಸ್ರು, ಪೋಟೋ ಹಾಕಬಾರದು.. ಹಾಕಿದ್ದು ಕಂಡ್ರೇ ನಾನೇ ಹುಡುಗ್ರನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ.. ನಾನು ಕಷ್ಟಪಟ್ಟು ಓದ್ಸಿದ್ರೇ, ನನ್ನ ಮಗನ ದುಡ್ಡೆಲ್ಲಾ ನುಂಗಿ ನೀರು ಕುಡಿದ್ಲು.. ಇವಳು ಯಾಕೆ ನನ್ಮಗನ ಹೆಸರು ಹೇಳಿ ಚುನಾವಣೆ ನಿಂತ್ಕೋಬೇಕು ಅಂತ ಸೊಸೆ ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
video
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm