ಬ್ರೇಕಿಂಗ್ ನ್ಯೂಸ್
02-10-20 02:36 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ಬೆಂಗಳೂರಿನ ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ವಿಚಾರ ಕೇಳಿದ ಡಿ.ಕೆ ರವಿ ತಾಯಿ ಕೆಂಡಾಮಂಡಲ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ರವಿ ತಾಯಿ ಗೌರಮ್ಮ, ತನ್ನ ಸೊಸೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ ಹೆಸರಲ್ಲಿ ಸಿಕ್ಕಿದ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲಾ.. ಲೋಫರ್ ಅವ್ಳು,ನನ್ನ ಮಗನ ಹೆಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು..
ಅವತ್ತು ಮಣ್ಣಲ್ಲಿ ಬಿಸಾಕಿ ಹೋದೋಳು ಇವತ್ತಿನವರೆಗೂ ಬಂದಿಲ್ಲಾ.. ಡಿ.ಕೆ ರವಿ ಹೆಂಡ್ತಿ ಅನ್ನೋ ಯೋಗ್ಯತೆ ಆವಾಗಲೇ ಕಳೆದುಕೊಂಡಿದ್ದಾಳೆ. ನನ್ನ ಕಣ್ಣೆದುರೇ ಅವ್ಳ ಅಪ್ಪ ಅಮ್ಮನೂ ನನ್ ಹಾಗೇ ಯಾವಾಗ್ ಆಗ್ತಾರೆ ಕಾಯ್ತಾ ಇದ್ದೀನಿ.. ಅಂತಾ ಹೇಳಿದ್ದಾರೆ.

ಇನ್ನು ಆಕೆ ಚುನಾವಣೆ ಬೇಕಾದ್ರೆ ನಿಂತ್ಕೊಳಲಿ. ಆದರೆ, ಚುನಾವಣೆ ನಿಂತ್ಕೊಂಡ್ರೆ ನನ್ನ ಮಗನ ಹೆಸ್ರು, ಪೋಟೋ ಹಾಕಬಾರದು.. ಹಾಕಿದ್ದು ಕಂಡ್ರೇ ನಾನೇ ಹುಡುಗ್ರನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ.. ನಾನು ಕಷ್ಟಪಟ್ಟು ಓದ್ಸಿದ್ರೇ, ನನ್ನ ಮಗನ ದುಡ್ಡೆಲ್ಲಾ ನುಂಗಿ ನೀರು ಕುಡಿದ್ಲು.. ಇವಳು ಯಾಕೆ ನನ್ಮಗನ ಹೆಸರು ಹೇಳಿ ಚುನಾವಣೆ ನಿಂತ್ಕೋಬೇಕು ಅಂತ ಸೊಸೆ ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
video
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm