ಬ್ರೇಕಿಂಗ್ ನ್ಯೂಸ್
02-10-20 02:36 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ಬೆಂಗಳೂರಿನ ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ವಿಚಾರ ಕೇಳಿದ ಡಿ.ಕೆ ರವಿ ತಾಯಿ ಕೆಂಡಾಮಂಡಲ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ರವಿ ತಾಯಿ ಗೌರಮ್ಮ, ತನ್ನ ಸೊಸೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ ಹೆಸರಲ್ಲಿ ಸಿಕ್ಕಿದ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲಾ.. ಲೋಫರ್ ಅವ್ಳು,ನನ್ನ ಮಗನ ಹೆಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು..
ಅವತ್ತು ಮಣ್ಣಲ್ಲಿ ಬಿಸಾಕಿ ಹೋದೋಳು ಇವತ್ತಿನವರೆಗೂ ಬಂದಿಲ್ಲಾ.. ಡಿ.ಕೆ ರವಿ ಹೆಂಡ್ತಿ ಅನ್ನೋ ಯೋಗ್ಯತೆ ಆವಾಗಲೇ ಕಳೆದುಕೊಂಡಿದ್ದಾಳೆ. ನನ್ನ ಕಣ್ಣೆದುರೇ ಅವ್ಳ ಅಪ್ಪ ಅಮ್ಮನೂ ನನ್ ಹಾಗೇ ಯಾವಾಗ್ ಆಗ್ತಾರೆ ಕಾಯ್ತಾ ಇದ್ದೀನಿ.. ಅಂತಾ ಹೇಳಿದ್ದಾರೆ.

ಇನ್ನು ಆಕೆ ಚುನಾವಣೆ ಬೇಕಾದ್ರೆ ನಿಂತ್ಕೊಳಲಿ. ಆದರೆ, ಚುನಾವಣೆ ನಿಂತ್ಕೊಂಡ್ರೆ ನನ್ನ ಮಗನ ಹೆಸ್ರು, ಪೋಟೋ ಹಾಕಬಾರದು.. ಹಾಕಿದ್ದು ಕಂಡ್ರೇ ನಾನೇ ಹುಡುಗ್ರನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ.. ನಾನು ಕಷ್ಟಪಟ್ಟು ಓದ್ಸಿದ್ರೇ, ನನ್ನ ಮಗನ ದುಡ್ಡೆಲ್ಲಾ ನುಂಗಿ ನೀರು ಕುಡಿದ್ಲು.. ಇವಳು ಯಾಕೆ ನನ್ಮಗನ ಹೆಸರು ಹೇಳಿ ಚುನಾವಣೆ ನಿಂತ್ಕೋಬೇಕು ಅಂತ ಸೊಸೆ ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
video
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am