ಬ್ರೇಕಿಂಗ್ ನ್ಯೂಸ್
02-10-20 02:36 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ಬೆಂಗಳೂರಿನ ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ವಿಚಾರ ಕೇಳಿದ ಡಿ.ಕೆ ರವಿ ತಾಯಿ ಕೆಂಡಾಮಂಡಲ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ರವಿ ತಾಯಿ ಗೌರಮ್ಮ, ತನ್ನ ಸೊಸೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ ಹೆಸರಲ್ಲಿ ಸಿಕ್ಕಿದ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲಾ.. ಲೋಫರ್ ಅವ್ಳು,ನನ್ನ ಮಗನ ಹೆಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು..
ಅವತ್ತು ಮಣ್ಣಲ್ಲಿ ಬಿಸಾಕಿ ಹೋದೋಳು ಇವತ್ತಿನವರೆಗೂ ಬಂದಿಲ್ಲಾ.. ಡಿ.ಕೆ ರವಿ ಹೆಂಡ್ತಿ ಅನ್ನೋ ಯೋಗ್ಯತೆ ಆವಾಗಲೇ ಕಳೆದುಕೊಂಡಿದ್ದಾಳೆ. ನನ್ನ ಕಣ್ಣೆದುರೇ ಅವ್ಳ ಅಪ್ಪ ಅಮ್ಮನೂ ನನ್ ಹಾಗೇ ಯಾವಾಗ್ ಆಗ್ತಾರೆ ಕಾಯ್ತಾ ಇದ್ದೀನಿ.. ಅಂತಾ ಹೇಳಿದ್ದಾರೆ.
ಇನ್ನು ಆಕೆ ಚುನಾವಣೆ ಬೇಕಾದ್ರೆ ನಿಂತ್ಕೊಳಲಿ. ಆದರೆ, ಚುನಾವಣೆ ನಿಂತ್ಕೊಂಡ್ರೆ ನನ್ನ ಮಗನ ಹೆಸ್ರು, ಪೋಟೋ ಹಾಕಬಾರದು.. ಹಾಕಿದ್ದು ಕಂಡ್ರೇ ನಾನೇ ಹುಡುಗ್ರನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ.. ನಾನು ಕಷ್ಟಪಟ್ಟು ಓದ್ಸಿದ್ರೇ, ನನ್ನ ಮಗನ ದುಡ್ಡೆಲ್ಲಾ ನುಂಗಿ ನೀರು ಕುಡಿದ್ಲು.. ಇವಳು ಯಾಕೆ ನನ್ಮಗನ ಹೆಸರು ಹೇಳಿ ಚುನಾವಣೆ ನಿಂತ್ಕೋಬೇಕು ಅಂತ ಸೊಸೆ ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
video
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm