ಬ್ರೇಕಿಂಗ್ ನ್ಯೂಸ್
25-07-22 09:28 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 25: ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ತಾಯಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.
ರಾಜಾಪುರ ಮಂಡಲದ 25 ವರ್ಷ ಜಯಶ್ರೀ ಜೀವ ಕಳೆದುಕೊಂಡವರು.
ಇವರು ಚೊಚ್ಚಲ ಹೆರಿಗೆಗಾಗಿ ಎರಡು ತಿಂಗಳಾಗಿತ್ತು. ಅವರಿಗೆ ಸ್ವಲ್ಪ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರ ಗಂಡ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇದೇನು ದೊಡ್ಡ ಸಮಸ್ಯೆಯಲ್ಲ, ಹೃದಯನಾಳದಲ್ಲಿ ಸ್ವಲ್ಪ ಸಮಸ್ಯೆ ಇದೆ, ಇದು ದೊಡ್ಡ ವಿಷಯವಲ್ಲ, ಗುಣವಾಗುತ್ತದೆ ಎಂದು ಹೇಳಿದ್ದ ವೈದ್ಯರು ಔಷಧ ಕೊಟ್ಟು ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ವಾಪಸ್ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಬೆಳಗಿನ ಜಾವ ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಹ ಕುಡಿಯಲು ಅವರ ಅಜ್ಜಿ ಕರೆದರೂ ಜಯಶ್ರೀ ಉತ್ತರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗಲೇ ವಿಷಯ ತಿಳಿದುಬಂದಿದೆ. ಏನೂ ಅರಿಯದ ಎರಡು ತಿಂಗಳ ಹೆಣ್ಣು ಮಗು ತಾಯಿಯ ಮಡಿಲಿನಲ್ಲಿ ಹಾಲನ್ನು ಹೀರುತ್ತಾ ಇದ್ದ ದೃಶ್ಯ ಮನಕಲಕುವಂತಿತ್ತು.
In a shocking incident, a woman died while breastfeeding her baby girl in Nerellapalli, Thimmajipeta Mandal of Nagarkurnool district. According to the family members, Jayashree (25) was brought to a private hospital on Saturday in Mahabubnagar along with her 2-month-old daughter by her husband Prashant from Timmajipeta after she fell ill.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm