ಬ್ರೇಕಿಂಗ್ ನ್ಯೂಸ್
25-07-22 09:28 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 25: ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ತಾಯಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.
ರಾಜಾಪುರ ಮಂಡಲದ 25 ವರ್ಷ ಜಯಶ್ರೀ ಜೀವ ಕಳೆದುಕೊಂಡವರು.
ಇವರು ಚೊಚ್ಚಲ ಹೆರಿಗೆಗಾಗಿ ಎರಡು ತಿಂಗಳಾಗಿತ್ತು. ಅವರಿಗೆ ಸ್ವಲ್ಪ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರ ಗಂಡ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇದೇನು ದೊಡ್ಡ ಸಮಸ್ಯೆಯಲ್ಲ, ಹೃದಯನಾಳದಲ್ಲಿ ಸ್ವಲ್ಪ ಸಮಸ್ಯೆ ಇದೆ, ಇದು ದೊಡ್ಡ ವಿಷಯವಲ್ಲ, ಗುಣವಾಗುತ್ತದೆ ಎಂದು ಹೇಳಿದ್ದ ವೈದ್ಯರು ಔಷಧ ಕೊಟ್ಟು ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ವಾಪಸ್ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಬೆಳಗಿನ ಜಾವ ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಹ ಕುಡಿಯಲು ಅವರ ಅಜ್ಜಿ ಕರೆದರೂ ಜಯಶ್ರೀ ಉತ್ತರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗಲೇ ವಿಷಯ ತಿಳಿದುಬಂದಿದೆ. ಏನೂ ಅರಿಯದ ಎರಡು ತಿಂಗಳ ಹೆಣ್ಣು ಮಗು ತಾಯಿಯ ಮಡಿಲಿನಲ್ಲಿ ಹಾಲನ್ನು ಹೀರುತ್ತಾ ಇದ್ದ ದೃಶ್ಯ ಮನಕಲಕುವಂತಿತ್ತು.
In a shocking incident, a woman died while breastfeeding her baby girl in Nerellapalli, Thimmajipeta Mandal of Nagarkurnool district. According to the family members, Jayashree (25) was brought to a private hospital on Saturday in Mahabubnagar along with her 2-month-old daughter by her husband Prashant from Timmajipeta after she fell ill.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm