ಬ್ರೇಕಿಂಗ್ ನ್ಯೂಸ್
25-07-22 10:05 pm HK News Desk ದೇಶ - ವಿದೇಶ
ಛತ್ತೀಸ್ಗಢ, ಜುಲೈ 25: ಹಣ ಅಂದರೆ ಹೆಣ ಕೂಡ ಬಾಯಿ ತೆರೆಯುತ್ತೆ ಅಂತಾರೆ. ಅದರಲ್ಲೂ ರಸ್ತೆ ಮೇಲೆ 10 ರೂಪಾಯಿ ಸಿಕ್ಕಿದ್ರೂ ಎತ್ತಿ ಜೇಬಲ್ಲಿ ಹಾಕಿ ಕೊಳ್ಳುವವರೇ ಜಾಸ್ತಿ. ಅಂಥದ್ರಲ್ಲಿ ಟ್ರಾಫಿಕ್ ಪೊಲೀಸ್ ಒಬ್ಬರು ಬರೋಬ್ಬರಿ 45 ಲಕ್ಷ ರೂಪಾಯಿ ಹಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಛತ್ತೀಸ್ಗಢ್ ರಾಜ್ಯದ ರಾಜಧಾನಿ ರಾಯ್ಪುರದಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು 45 ಲಕ್ಷ ಹಣ ಇರುವ ಬ್ಯಾಗನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಪ್ರದರ್ಶಿಸಿದ್ದಾರೆ.

ರಸ್ತೆಯಲ್ಲಿ ಬಿದ್ದಿತ್ತು ಕಂತೆ ಕಂತೆ ಹಣ ;
ನವ ರಾಯ್ಪುರದ ಕಯಾಬಂಧ ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಕಾನ್ಸ್ಟೆಬಲ್ ನಿಲಂಬರ್ ಸಿನ್ಹಾ ಅವರು ಮಾನಾ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯೊಂದರಲ್ಲಿ ಬ್ಯಾಗ್ ಅನ್ನು ಕಂಡುಕೊಂಡಿದ್ದಾರೆ. ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ 2000 ಮತ್ತು 500 ರೂ. ನೋಟುಗಳ ಕಂತೆ ಕಂಡುಬಂದಿದೆ. ಈ ಬ್ಯಾಗ್ನಲ್ಲಿ ಒಟ್ಟು 45 ಲಕ್ಷ ರೂಪಾಯಿ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಿವಿಲ್ ಲೈನ್ಸ್ ಠಾಣೆಗೆ ಬ್ಯಾಗ್ ಅನ್ನು ಹಸ್ತಾಂತರಿಸಿದ್ದಾರೆ.
ಪೊಲೀಸನ ಪ್ರಾಮಾಣಿಕತೆಗೆ ಬಹುಮಾನ ;
ಹಿರಿಯ ಅಧಿಕಾರಿಗಳು ಇವರ ಪ್ರಾಮಾಣಿಕತೆಯನ್ನು ಮೆಚ್ಚಿ, ಹಾಡಿ ಹೊಗಳಿದ್ದಾರೆ. ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ನಿಲಂಬಸ್ ಸಿನ್ಹಾಗೆ ಬಹುಮಾನವನ್ನು ಘೋಷಿಸಿದ್ದಾರೆ.
ನಗದು ಮೂಲವನ್ನು ಕಂಡುಹಿಡಿಯಲು ಸಿವಿಲ್ ಲೈನ್ಸ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
A traffic policeman Nilamber Sinha noticed a bag while he was returning home from his duty in airport in Raipur, Chhattisgarh.
— Anshul Saxena (@AskAnshul) July 24, 2022
He opened the bag & found notes of Rs 2000 & Rs 500 inside it.
He reached police station & handed over the bag containing Rs 45 lakhs to the police. pic.twitter.com/MfXRqNdqmf
Traffic constable Nilamber Sinha, attached to the Kayabandha post in Nava Raipur, found the bag in the morning on a stretch of road under the Mana police station limits, said Additional Superintendent of Police Sukhnandan Rathore."After checking the bag and finding ₹ 45 lakh in 2000 and 500 notes inside, he informed senior officials and deposited the bag at the Civil Lines police station," the Additional SP said. Senior officials announced a reward for Sinha, he added.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm