ಬ್ರೇಕಿಂಗ್ ನ್ಯೂಸ್
02-08-22 09:52 pm HK News Desk ದೇಶ - ವಿದೇಶ
ವಾಷಿಂಗ್ಟನ್,ಆಗಸ್ಟ್ 2 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ನಡೆದ ವಾಯುದಾಳಿಯಲ್ಲಿ ಅಲ್ಖೈದಾ ಉಗ್ರ ಸಂಘಟನೆಯ ನಾಯಕ ಐಮನ್ ಅಲ್-ಜವಾಹಿರಿನನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸೋಮವಾರ ಘೋಷಿಸಿದ್ದಾರೆ.
2011ರಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ ಅಲ್ಖೈದಾ ಸಂಸ್ಥಾಪಕ ಒಸಮಾ ಬಿನ್ಲಾಡೆನ್ ಸಾವಿನ ಬಳಿಕ ಉಗ್ರ ಸಂಘಟನೆಯ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ನಾಯಕನನ್ನು ಅಮೇರಿಕಾ ಉಡೀಸ್ ಮಾಡಿದೆ.
ಜವಾಹಿರಿ ಓರ್ವ ಈಜಿಪ್ತಿಯನ್ ಸರ್ಜನ್. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ದಾಳಿ ನಡೆದ ದಾಳಿಯಲ್ಲಿ 3000 ಮಂದಿ ಬಲಿಯಾಗಿದ್ದರು. ಈ ದಾಳಿಗೆ ಜವಾಹಿರಿ ನೆರವು ನೀಡಿದ್ದ. ಈ ಹಿನ್ನೆಲೆಯಲ್ಲಿ ಈತನ ತಲೆಗೆ 25 ಯುಎಸ್ ಡಾಲರ್ ಬಹುಮಾನ ಘೋಷಣೆ ಮಾಡಲಾಗಿತ್ತು.
ಭಾನುವಾರ ಬೆಳಗ್ಗೆ 6.18ರಲ್ಲಿ ಕಾಬೂಲ್ನಲ್ಲಿ ನಡೆದ ಯುಎಸ್ ಡ್ರೋನ್ ದಾಳಿಗೆ ಜವಾಹಿರಿ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಟೆಲಿವೈಸ್ಡ್ ಮೂಲಕ ಸಂದೇಶ ರವಾನಿಸಿದ ಯುಎಸ್ ಅಧ್ಯಕ್ಷ ಜೋ ಬೈಡೆನ್, ಈ ಉಗ್ರ ನಾಯಕ ಇನ್ನಿಲ್ಲ, ಎಷ್ಟು ಸಮಯ ತೆಗೆದುಕೊಂಡಿತು ಎಂಬುದು ಮುಖ್ಯವಲ್ಲ, ನೀನು ಎಲ್ಲಿ ಅಡಗಿದ್ದೆ ಎಂಬುದು ವಿಚಾರವಲ್ಲ, ನೀವು ನಮ್ಮ ಜನರಿಗೆ ಬೆದರಿಕೆಯಾಗಿದ್ದರೆ, ಯುನೈಟೆಡ್ ಸ್ಟೇಟ್ಸ್ ನಿಮ್ಮನ್ನು ಹುಡುಕುತ್ತದೆ ಮತ್ತು ನಿಮ್ಮನ್ನು ಹೊರಗೆಳೆದು ಹೊಡೆದು ಹಾಕುತ್ತದೆ ಎಂದು ಬೈಡೆನ್ ಹೇಳಿದ್ದಾರೆ.
The United States killed al Qaeda leader Ayman al-Zawahiri in a drone strike, President Joe Biden said Monday in a speech from the White House."I authorized a precision strike that would remove him from the battlefield, once and for all," Biden said.Zawahiri, who just turned 71 years old, had remained a visible international symbol of the group, 11 years after the US killed Osama bin Laden. At one point, he acted as bin Laden's personal physician.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm