ಬ್ರೇಕಿಂಗ್ ನ್ಯೂಸ್
02-08-22 09:52 pm HK News Desk ದೇಶ - ವಿದೇಶ
ವಾಷಿಂಗ್ಟನ್,ಆಗಸ್ಟ್ 2 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ನಡೆದ ವಾಯುದಾಳಿಯಲ್ಲಿ ಅಲ್ಖೈದಾ ಉಗ್ರ ಸಂಘಟನೆಯ ನಾಯಕ ಐಮನ್ ಅಲ್-ಜವಾಹಿರಿನನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸೋಮವಾರ ಘೋಷಿಸಿದ್ದಾರೆ.
2011ರಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ ಅಲ್ಖೈದಾ ಸಂಸ್ಥಾಪಕ ಒಸಮಾ ಬಿನ್ಲಾಡೆನ್ ಸಾವಿನ ಬಳಿಕ ಉಗ್ರ ಸಂಘಟನೆಯ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ನಾಯಕನನ್ನು ಅಮೇರಿಕಾ ಉಡೀಸ್ ಮಾಡಿದೆ.
ಜವಾಹಿರಿ ಓರ್ವ ಈಜಿಪ್ತಿಯನ್ ಸರ್ಜನ್. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ದಾಳಿ ನಡೆದ ದಾಳಿಯಲ್ಲಿ 3000 ಮಂದಿ ಬಲಿಯಾಗಿದ್ದರು. ಈ ದಾಳಿಗೆ ಜವಾಹಿರಿ ನೆರವು ನೀಡಿದ್ದ. ಈ ಹಿನ್ನೆಲೆಯಲ್ಲಿ ಈತನ ತಲೆಗೆ 25 ಯುಎಸ್ ಡಾಲರ್ ಬಹುಮಾನ ಘೋಷಣೆ ಮಾಡಲಾಗಿತ್ತು.
ಭಾನುವಾರ ಬೆಳಗ್ಗೆ 6.18ರಲ್ಲಿ ಕಾಬೂಲ್ನಲ್ಲಿ ನಡೆದ ಯುಎಸ್ ಡ್ರೋನ್ ದಾಳಿಗೆ ಜವಾಹಿರಿ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಟೆಲಿವೈಸ್ಡ್ ಮೂಲಕ ಸಂದೇಶ ರವಾನಿಸಿದ ಯುಎಸ್ ಅಧ್ಯಕ್ಷ ಜೋ ಬೈಡೆನ್, ಈ ಉಗ್ರ ನಾಯಕ ಇನ್ನಿಲ್ಲ, ಎಷ್ಟು ಸಮಯ ತೆಗೆದುಕೊಂಡಿತು ಎಂಬುದು ಮುಖ್ಯವಲ್ಲ, ನೀನು ಎಲ್ಲಿ ಅಡಗಿದ್ದೆ ಎಂಬುದು ವಿಚಾರವಲ್ಲ, ನೀವು ನಮ್ಮ ಜನರಿಗೆ ಬೆದರಿಕೆಯಾಗಿದ್ದರೆ, ಯುನೈಟೆಡ್ ಸ್ಟೇಟ್ಸ್ ನಿಮ್ಮನ್ನು ಹುಡುಕುತ್ತದೆ ಮತ್ತು ನಿಮ್ಮನ್ನು ಹೊರಗೆಳೆದು ಹೊಡೆದು ಹಾಕುತ್ತದೆ ಎಂದು ಬೈಡೆನ್ ಹೇಳಿದ್ದಾರೆ.
The United States killed al Qaeda leader Ayman al-Zawahiri in a drone strike, President Joe Biden said Monday in a speech from the White House."I authorized a precision strike that would remove him from the battlefield, once and for all," Biden said.Zawahiri, who just turned 71 years old, had remained a visible international symbol of the group, 11 years after the US killed Osama bin Laden. At one point, he acted as bin Laden's personal physician.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm