ಬ್ರೇಕಿಂಗ್ ನ್ಯೂಸ್
03-08-22 03:41 pm HK News Desk ದೇಶ - ವಿದೇಶ
ಬೀಜಿಂಗ್, ಆಗಸ್ಟ್ 3 : ಚೀನಾದ ಜಿಯಾಂಕ್ಸಿ ಪ್ರಾಂತ್ಯದ ಕಿಂಡರ್ ಗಾರ್ಡನ್ ನಲ್ಲಿ ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್ ಧರಿಸಿ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.

ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ಹೆಚ್ಚಾಗುತ್ತಿವೆ.

ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.
ಕಳೆದ ಏಪ್ರಿಲ್ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ ನಡೆದ ಚಾಕು ದಾಳಿಯಲ್ಲಿ ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.
Three people have been killed and another six were injured in a knife attack on a kindergarten in China's southeastern Jianxi province on Wednesday, police have said.A 48-year-old “gangster” wearing a cap and a mask stormed the private nursery school in Anfu county, officials posted on China’s Twitter-like platform Weibo.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm