ಬ್ರೇಕಿಂಗ್ ನ್ಯೂಸ್
03-08-22 03:56 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 3 : ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹಿರಿ ಹತ್ಯೆಗೆ ಪ್ರತೀಕಾರಕ್ಕಾಗಿ ಜಗತ್ತಿನ ಯಾವುದೇ ಕಡೆ ಪ್ರತಿದಾಳಿ ನಡೆಯಬಹುದು ಎನ್ನುವ ಎಚ್ಚರಿಕೆಯನ್ನು ಅಮೆರಿಕ ನೀಡಿದೆ.
ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್-ಜವಾಹಿರಿ ಹತನಾಗಿದ್ದ. ಇದನ್ನು ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಎರಡು ದಿನಗಳ ಹಿಂದೆ ಘೋಷಣೆ ಮಾಡಿದ್ದರು. ಜುಲೈ 31, 2022 ರಂದು ಅಮೆರಿಕದ ಮಿಲಿಟರಿ ಪಡೆ ಡ್ರೋಣ್ ದಾಳಿ ನಡೆಸಿ, ಅಫ್ಘಾನಿಸ್ತಾನದ ಕಾಬೂಲ್ನಲ್ಲಿಯೇ ಜವಾಹಿರಿಯನ್ನು ಹತ್ಯೆ ಮಾಡಿತ್ತು.

ಅಲ್-ಜವಾಹಿರಿ ಸೆಪ್ಟೆಂಬರ್ 11, 2001 ರಂದು ಅಮೆರಿಕದ ಮೇಲೆ ನಡೆದ ದಾಳಿಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬನಾಗಿದ್ದ. ಅಲ್ ಖೈದಾ ಮುಖ್ಯಸ್ಥ ಅಲ್-ಜವಾಹಿರಿಯನ್ನು ತಾಲಿಬಾನಿಗಳಿಗೇ ತಿಳಿಯದಂತೆ ಡ್ರೋಣ್ ಬಾಂಬ್ ಮೂಲಕ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ಅಲ್-ಖೈದಾ ಅಥವಾ ಅದರ ಅಂಗಸಂಸ್ಥೆಯ ಭಯೋತ್ಪಾದಕ ಸಂಘಟನೆಗಳು, ಅಮೆರಿಕಾದ ಪ್ರಜೆಗಳ ದಾಳಿ ನಡೆಸುವ ಸಾಧ್ಯತೆ ಇದೆ. ಯಾವುದೇ ದೇಶದಲ್ಲಿರುವ ಅಮೆರಿಕದ ಪ್ರಜೆಗಳು ಜಾಗರೂಕ ಇರುವಂತೆ ಅಮೆರಿಕದ ಗುಪ್ತಚರ ದಳ ಹೇಳಿದೆ.
ಮೂಲತಃ ಈಜಿಪ್ಟ್ ದೇಶದಲ್ಲಿ ವೈದ್ಯನಾಗಿದ್ದ ಜವಾಹಿರಿ ಅವರು 9/11 ರ ದಾಳಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ. ಜೊತೆಗೆ ಆಗಿನ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಖಾಸಗಿ ವೈದ್ಯರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
The State Department on Tuesday warned American citizens traveling overseas of possible retaliation by al-Qaeda and its supporters after the organization’s leader was killed in a US missile strike.In a Worldwide Caution Update, the department said it believed “there is a higher potential for anti-American violence given the death of Ayman al-Zawahiri on July 31, 2022.”
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm