ಬ್ರೇಕಿಂಗ್ ನ್ಯೂಸ್
03-08-22 03:56 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 3 : ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹಿರಿ ಹತ್ಯೆಗೆ ಪ್ರತೀಕಾರಕ್ಕಾಗಿ ಜಗತ್ತಿನ ಯಾವುದೇ ಕಡೆ ಪ್ರತಿದಾಳಿ ನಡೆಯಬಹುದು ಎನ್ನುವ ಎಚ್ಚರಿಕೆಯನ್ನು ಅಮೆರಿಕ ನೀಡಿದೆ.
ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್-ಜವಾಹಿರಿ ಹತನಾಗಿದ್ದ. ಇದನ್ನು ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಎರಡು ದಿನಗಳ ಹಿಂದೆ ಘೋಷಣೆ ಮಾಡಿದ್ದರು. ಜುಲೈ 31, 2022 ರಂದು ಅಮೆರಿಕದ ಮಿಲಿಟರಿ ಪಡೆ ಡ್ರೋಣ್ ದಾಳಿ ನಡೆಸಿ, ಅಫ್ಘಾನಿಸ್ತಾನದ ಕಾಬೂಲ್ನಲ್ಲಿಯೇ ಜವಾಹಿರಿಯನ್ನು ಹತ್ಯೆ ಮಾಡಿತ್ತು.

ಅಲ್-ಜವಾಹಿರಿ ಸೆಪ್ಟೆಂಬರ್ 11, 2001 ರಂದು ಅಮೆರಿಕದ ಮೇಲೆ ನಡೆದ ದಾಳಿಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬನಾಗಿದ್ದ. ಅಲ್ ಖೈದಾ ಮುಖ್ಯಸ್ಥ ಅಲ್-ಜವಾಹಿರಿಯನ್ನು ತಾಲಿಬಾನಿಗಳಿಗೇ ತಿಳಿಯದಂತೆ ಡ್ರೋಣ್ ಬಾಂಬ್ ಮೂಲಕ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ಅಲ್-ಖೈದಾ ಅಥವಾ ಅದರ ಅಂಗಸಂಸ್ಥೆಯ ಭಯೋತ್ಪಾದಕ ಸಂಘಟನೆಗಳು, ಅಮೆರಿಕಾದ ಪ್ರಜೆಗಳ ದಾಳಿ ನಡೆಸುವ ಸಾಧ್ಯತೆ ಇದೆ. ಯಾವುದೇ ದೇಶದಲ್ಲಿರುವ ಅಮೆರಿಕದ ಪ್ರಜೆಗಳು ಜಾಗರೂಕ ಇರುವಂತೆ ಅಮೆರಿಕದ ಗುಪ್ತಚರ ದಳ ಹೇಳಿದೆ.
ಮೂಲತಃ ಈಜಿಪ್ಟ್ ದೇಶದಲ್ಲಿ ವೈದ್ಯನಾಗಿದ್ದ ಜವಾಹಿರಿ ಅವರು 9/11 ರ ದಾಳಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ. ಜೊತೆಗೆ ಆಗಿನ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಖಾಸಗಿ ವೈದ್ಯರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
The State Department on Tuesday warned American citizens traveling overseas of possible retaliation by al-Qaeda and its supporters after the organization’s leader was killed in a US missile strike.In a Worldwide Caution Update, the department said it believed “there is a higher potential for anti-American violence given the death of Ayman al-Zawahiri on July 31, 2022.”
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am