ಬ್ರೇಕಿಂಗ್ ನ್ಯೂಸ್
04-08-22 08:35 pm HK News Desk ದೇಶ - ವಿದೇಶ
ಕೊಯಮತ್ತೂರು, ಆಗಸ್ಟ್ 4 : ಐವರು ಶಾಲಾ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ 79 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಕೇರಳದ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ.
ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ಆಲಪಡಂಬು ನಿವಾಸಿ ಪಿ.ಇ.ಗೋವಿಂದನ್ ನಂಬೂದರಿ ಎಂಬಾತನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಜತೆಗೆ ಈತನಿಗೆ 2.70 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ.
2013- 14ರ ಅವಧಿಯಲ್ಲಿ ಈತ ತರಗತಿಯಲ್ಲಿಯೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿದ್ಯಾರ್ಥಿನಿಯೊಬ್ಬಳ ಪಾಲಕರು ಮಗಳ ನಡವಳಿಕೆಯಿಂದ ಸಂದೇಹಗೊಂಡಾಗ ವಿಷಯ ಬಹಿರಂಗವಾಗಿದೆ.
ಬಳಿಕ ಶಿಕ್ಷಕ ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಹೆಲ್ಪ್ ಡೆಸ್ಕ್ ಪ್ರಭಾರಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಘಟನೆ ಬೆಳಕಿಗೆ ಬಂದ ನಂತರ ಗೋವಿಂದನ್ ಅವರನ್ನು ಶಿಕ್ಷಕ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಶಿಕ್ಷಕನ ವಿರುದ್ಧ ಶಿಕ್ಷೆಯಾಗಿದ್ದರೆ, ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಹೆಲ್ಪ್ ಡೆಸ್ಕ್ ಪ್ರಭಾರಿ ಅವರನ್ನು ಕೋರ್ಟ್ ಬಿಡುಗಡೆ ಮಾಡಿದೆ.
A 50-year-old teacher in Kerala’s Kannur was sentenced to 79 years of strict imprisonment for sexually assaulting minor girls at a lower primary school. A fast-track POCSO court that was hearing the case also slapped a fine of up to Rs 2.7 lakh on the accused — 50-year-old Govindan Namboodiri, a maths teacher who sexually assaulted four minors in the school premises. The sentences run concurrently, which means that Namboodiri will spend 20 years in prison.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm