ಬ್ರೇಕಿಂಗ್ ನ್ಯೂಸ್
03-10-20 09:39 pm Headline Karnataka News Network ದೇಶ - ವಿದೇಶ
ಒಡಿಸ್ಸಾ, ಅಕ್ಟೋಬರ್. 03 : ಗಡಿಯಲ್ಲಿ ಚೀನಾದೊಂದಿಗಿನ ಬಿಕ್ಕಟ್ಟು ಹೆಚ್ಚಿರುವ ಹೊತ್ತಲ್ಲೇ, ಭಾರತ ಒಡಿಸ್ಸಾದ ಬಾಲಾಸೋರ್ನಲ್ಲಿ ಹೊಸ ಆವೃತ್ತಿಯ ಶೌರ್ಯ ಸರ್ಫೇಸ್ ಟು ಸರ್ಫೇಸ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿಸುವ ಮೂಲಕ ತನ್ನ ರಕ್ಷಣಾ ಸಾಮರ್ಥ್ಯದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ.
ಶೌರ್ಯ ಕ್ಷಿಪಣಿ ಹೊಸ ಆವೃತ್ತಿಯು, ಸುಮಾರು 800 ಕಿಲೋಮೀಟರ್ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಸಾಮರ್ಥ್ಯ ಹೊಂದಿದೆ. ಈಗಾಗಲೇ ಭಾರತದಲ್ಲಿ ಇರುವ ಕ್ಷಿಪಣಿಗಳ ಬಲಕ್ಕೆ ಇದು ಮತ್ತಷ್ಟು ಶಕ್ತಿ ತುಂಬಿದೆ.

ಈಗಿರುವ ಕ್ಷಿಪಣಿಗಳಿಗೆ ಹೋಲಿಸಿದ್ರೆ ನೂತನ ಶೌರ್ಯ ಕ್ಷಿಪಣಿ ಕಡಿಮೆ ತೂಕದ್ದಾಗಿದ್ದು, ಬಳಸಲು ಕೂಡ ಸುಲಭ. ಟಾರ್ಗೆಟ್ ಸಮೀಪಿಸುತ್ತಿದ್ದಂತೆ ಈ ಮಿಸೈಲ್ ಹೈಪರ್ಸೋನಿಕ್ ವೇಗದಲ್ಲಿ ಚಲಿಸುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಈ ಹಿಂದೆ ಭಾರತ, 400 ಕಿ.ಮೀ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಬ್ರಹ್ಮೋಸ್ ಸೂಪರ್ಸೋನಿಕ್ ಕ್ರೂಸ್ ಮಿಸೈಲ್ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು.

ರಕ್ಷಣಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಆತ್ಮನಿರ್ಭರ್ ಭಾರತ್' ಕರೆ ನೀಡಿದ ನಂತರ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ತನ್ನ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿದು ಬಂದಿದೆ
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm