ಬ್ರೇಕಿಂಗ್ ನ್ಯೂಸ್
03-10-20 09:39 pm Headline Karnataka News Network ದೇಶ - ವಿದೇಶ
ಒಡಿಸ್ಸಾ, ಅಕ್ಟೋಬರ್. 03 : ಗಡಿಯಲ್ಲಿ ಚೀನಾದೊಂದಿಗಿನ ಬಿಕ್ಕಟ್ಟು ಹೆಚ್ಚಿರುವ ಹೊತ್ತಲ್ಲೇ, ಭಾರತ ಒಡಿಸ್ಸಾದ ಬಾಲಾಸೋರ್ನಲ್ಲಿ ಹೊಸ ಆವೃತ್ತಿಯ ಶೌರ್ಯ ಸರ್ಫೇಸ್ ಟು ಸರ್ಫೇಸ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿಸುವ ಮೂಲಕ ತನ್ನ ರಕ್ಷಣಾ ಸಾಮರ್ಥ್ಯದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ.
ಶೌರ್ಯ ಕ್ಷಿಪಣಿ ಹೊಸ ಆವೃತ್ತಿಯು, ಸುಮಾರು 800 ಕಿಲೋಮೀಟರ್ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಸಾಮರ್ಥ್ಯ ಹೊಂದಿದೆ. ಈಗಾಗಲೇ ಭಾರತದಲ್ಲಿ ಇರುವ ಕ್ಷಿಪಣಿಗಳ ಬಲಕ್ಕೆ ಇದು ಮತ್ತಷ್ಟು ಶಕ್ತಿ ತುಂಬಿದೆ.

ಈಗಿರುವ ಕ್ಷಿಪಣಿಗಳಿಗೆ ಹೋಲಿಸಿದ್ರೆ ನೂತನ ಶೌರ್ಯ ಕ್ಷಿಪಣಿ ಕಡಿಮೆ ತೂಕದ್ದಾಗಿದ್ದು, ಬಳಸಲು ಕೂಡ ಸುಲಭ. ಟಾರ್ಗೆಟ್ ಸಮೀಪಿಸುತ್ತಿದ್ದಂತೆ ಈ ಮಿಸೈಲ್ ಹೈಪರ್ಸೋನಿಕ್ ವೇಗದಲ್ಲಿ ಚಲಿಸುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಈ ಹಿಂದೆ ಭಾರತ, 400 ಕಿ.ಮೀ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಬ್ರಹ್ಮೋಸ್ ಸೂಪರ್ಸೋನಿಕ್ ಕ್ರೂಸ್ ಮಿಸೈಲ್ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು.

ರಕ್ಷಣಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಆತ್ಮನಿರ್ಭರ್ ಭಾರತ್' ಕರೆ ನೀಡಿದ ನಂತರ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ತನ್ನ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿದು ಬಂದಿದೆ
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm