ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.




ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am