ಬ್ರೇಕಿಂಗ್ ನ್ಯೂಸ್
10-08-22 05:50 pm HK News Desk ದೇಶ - ವಿದೇಶ
ಪಾಟ್ನಾ, ಆಗಸ್ಟ್ 10: ಬಿಹಾರದಲ್ಲಿ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅತ್ತ ಬಿಜೆಪಿ ಸಖ್ಯ ತೊರೆದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಒಂದೇ ದಿನದಲ್ಲಿ ಇತ್ತ ಆರ್ ಜೆಡಿ, ಕಾಂಗ್ರೆಸ್ ಇನ್ನಿತರ ಏಳು ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸರಕಾರ ರಚಿಸಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜಭವನದಲ್ಲಿ ನಿತೀಶ್ ಕುಮಾರ್ ದಾಖಲೆಯ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಆರ್ ಜೆಡಿ ನಾಯಕ, ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ಒಂದು ವಾರ ಕಾಲ ಬಿಜೆಪಿ ನಾಯಕರ ಜೊತೆಗಿನ ಮುನಿಸಿನ ಬಳಿಕ ಬಿಜೆಪಿ- ಜೆಡಿಯು ಮೈತ್ರಿ ಸರಕಾರವನ್ನೇ ವಿಸರ್ಜಿಸಿ, ಒಂದೇ ದಿನದಲ್ಲಿ ವಿರೋಧ ಪಕ್ಷಗಳಾಗಿದ್ದ ಆರ್ ಜೆಡಿ, ಕಾಂಗ್ರೆಸ್ ಬೆಂಬಲ ಪಡೆದು ಮತ್ತೆ ಅಧಿಕಾರಕ್ಕೇರಿದ್ದು ವಿಶೇಷ.

![]()

ಆಮೂಲಕ 71 ವರ್ಷದ ನಿತೀಶ್ ಕುಮಾರ್, ಮತ್ತೆ ಹಳೆಯ ಮಹಾಘಟಬಂಧನ್ ಮೈತ್ರಿಕೂಟವನ್ನು ರಚಿಸುವ ಸುಳಿವು ನೀಡಿದ್ದಾರೆ. ಎನ್ ಡಿಎ ಒಕ್ಕೂಟ ತೊರೆದು ಮರಳಿ ಮಹಾ ಒಕ್ಕೂಟ ಸೇರುತ್ತಿದ್ದಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಅನ್ನುವ ರೀತಿ ಬಿಂಬಿತಗೊಂಡಿದ್ದಾರೆ. ಇದೇ ವೇಳೆ, ನಿತೀಶ್ ಕುಮಾರ್ ದ್ರೋಹ ಎಸಗಿದ್ದಾರೆಂದು ಕಿಡಿಕಾರಿರುವ ಬಿಜೆಪಿ ನಾಯಕರು, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೆ ತಯಾರಿ ನಡೆಸುತ್ತಿದ್ದಾಗಲೇ ಬಿಜೆಪಿ ವಿರುದ್ಧ ಮುನಿಸಿಕೊಂಡು ಪ್ರತ್ಯೇಕ ಸರಕಾರ ರಚಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ.
Stripped of power in Bihar, the BJP today staged a massive demonstration condemning the "betrayal" of Chief Minister Nitish Kumar, whose similar volte face five years ago had helped it join the government through the proverbial "back door".
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm